ಬ್ರೇಕಿಂಗ್ ನ್ಯೂಸ್
19-05-21 04:23 pm Headline Karnataka News Network ಕರ್ನಾಟಕ
ಚಾಮರಾಜನಗರ, ಮೇ 19: ಕಳೆದ 24 ಗಂಟೆಯಲ್ಲಿ ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಮತ್ತೆ 14 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಕೋವಿಡ್ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗ್ಗೆ 9 ಗಂಟೆಯಿಂದ ಬುಧವಾರ ಬೆಳಗ್ಗೆ 9 ಗಂಟೆಯ ವರೆಗೆ 14 ಮಂದಿ ಸಾವನ್ನಪ್ಪಿದ್ದಾಗಿ ಜಿಲ್ಲಾಡಳಿತ ಮಾಹಿತಿ ನೀಡಿದೆ.

ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ದಿನವೂ ಹತ್ತಕ್ಕಿಂತ ಹೆಚ್ಚು ಮಂದಿ ಸಾವು ಕಾಣುತ್ತಿರುವುದು ಗ್ರಾಮಾಂತರ ಪ್ರದೇಶದಲ್ಲಿ ಸೋಂಕು ತೀವ್ರವಾಗಿ ಹರಡುತ್ತಿರುವುದನ್ನು ಸೂಚಿಸುತ್ತಿದೆ. ಅಲ್ಲದೆ, ತಮಿಳುನಾಡಿಗೆ ಹೊಂದಿಕೊಂಡಿರುವ ಅರಣ್ಯ ಭಾಗದ ಜಿಲ್ಲೆಯಲ್ಲಿ ಆಸ್ಪತ್ರೆಯ ವೈದ್ಯಕೀಯ ಸೌಲಭ್ಯ ಮತ್ತು ಸಿಬಂದಿಯ ಬಗ್ಗೆ ಶಂಕೆ ಮೂಡಿಸಿದೆ.
ಚಾಮರಾಜನಗರ ತಾಲ್ಲೂಕಿನಲ್ಲಿ 7 , ಕೊಳ್ಳೇಗಾಲ ತಾಲ್ಲೂಕಿನಲ್ಲಿ 3 , ಹನೂರು ತಾಲ್ಲೂಕಿನ 4 ಸೇರಿ 14 ಮಂದಿ ಕಳೆದ 24 ಗಂಟೆಯಲ್ಲಿ ಸಾವನ್ನಪ್ಪಿದ್ದಾರೆ.
In a shocking incident, Another 14 Covid Patients have been found dead in Chamarajanagar hospital. Recently 24 Covid patients had died of Oxygen shortage at the same hospital.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm