ಬ್ರೇಕಿಂಗ್ ನ್ಯೂಸ್
22-05-21 05:08 pm Headline Karnataka News Network ಕರ್ನಾಟಕ
ಮೈಸೂರು,ಮೇ 22: ಮೈಸೂರು ಸುಮಾರು 4 ವರ್ಷದ ತಾಯಿ ಚಿರತೆ ಹಾಗೂ ಅದರ ಒಂದು ವರ್ಷದ ಎರಡು ಮರಿಗಳು (ಗಂಡು ಹಾಗೂ ಹೆಣ್ಣು) ಮೃತಪಟ್ಟಿವೆ. ಸತ್ತಿದ್ದ ನಾಯಿಯೊಂದನ್ನು ತಿಂದ ಮೇಲೆ ಈ ಸಾವು ಸಂಭವಿಸಿದೆ ಎಂಬುದು ಗೊತ್ತಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಹೊರವಲಯದ ಬೆಳವಾಡಿ ಗ್ರಾಮ ಸಮೀಪ ಶನಿವಾರ ಮೂರು ಚಿರತೆಗಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ವಿಷಪ್ರಾಶನದ ಶಂಕೆ ವ್ಯಕ್ತವಾಗಿದೆ.
ಸುಮಾರು 4 ವರ್ಷದ ತಾಯಿ ಚಿರತೆ ಹಾಗೂ ಅದರ ಒಂದು ವರ್ಷದ ಎರಡು ಮರಿಗಳು (ಗಂಡು ಹಾಗೂ ಹೆಣ್ಣು) ಮೃತಪಟ್ಟಿವೆ. ಸತ್ತಿದ್ದ ನಾಯಿಯೊಂದನ್ನು ತಿಂದ ಮೇಲೆ ಈ ಸಾವು ಸಂಭವಿಸಿದೆ ಎಂಬುದು ಗೊತ್ತಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಮೂರೂ ಚಿರತೆಗಳು ಅಸಹಜವಾಗಿ ಮೃತಪಟ್ಟಿವೆ. ಹೊರಭಾಗದಲ್ಲಿ ಯಾವುದೇ ಗಾಯ ಆಗಿಲ್ಲ. ಮರಣೋತ್ತರ ಪರೀಕ್ಷೆ ನಡೆಸಿದ್ದು, ಮಾದರಿಯನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದೇವೆ’ ಎಂದು ಡಿಸಿಎಫ್ ಪ್ರಶಾಂತಕುಮಾರ್ ತಿಳಿಸಿದ್ದಾರೆ.
The carcasses of three leopards were found near Belavadi in Mysuru taluk, on Saturday. According to Forest Department officials, the leopards had hunted a domestic dog and consumed it.
25-06-25 01:09 pm
HK News Desk
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm