ಬ್ರೇಕಿಂಗ್ ನ್ಯೂಸ್
22-05-21 05:08 pm Headline Karnataka News Network ಕರ್ನಾಟಕ
ಮೈಸೂರು,ಮೇ 22: ಮೈಸೂರು ಸುಮಾರು 4 ವರ್ಷದ ತಾಯಿ ಚಿರತೆ ಹಾಗೂ ಅದರ ಒಂದು ವರ್ಷದ ಎರಡು ಮರಿಗಳು (ಗಂಡು ಹಾಗೂ ಹೆಣ್ಣು) ಮೃತಪಟ್ಟಿವೆ. ಸತ್ತಿದ್ದ ನಾಯಿಯೊಂದನ್ನು ತಿಂದ ಮೇಲೆ ಈ ಸಾವು ಸಂಭವಿಸಿದೆ ಎಂಬುದು ಗೊತ್ತಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಹೊರವಲಯದ ಬೆಳವಾಡಿ ಗ್ರಾಮ ಸಮೀಪ ಶನಿವಾರ ಮೂರು ಚಿರತೆಗಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ವಿಷಪ್ರಾಶನದ ಶಂಕೆ ವ್ಯಕ್ತವಾಗಿದೆ.




ಸುಮಾರು 4 ವರ್ಷದ ತಾಯಿ ಚಿರತೆ ಹಾಗೂ ಅದರ ಒಂದು ವರ್ಷದ ಎರಡು ಮರಿಗಳು (ಗಂಡು ಹಾಗೂ ಹೆಣ್ಣು) ಮೃತಪಟ್ಟಿವೆ. ಸತ್ತಿದ್ದ ನಾಯಿಯೊಂದನ್ನು ತಿಂದ ಮೇಲೆ ಈ ಸಾವು ಸಂಭವಿಸಿದೆ ಎಂಬುದು ಗೊತ್ತಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಮೂರೂ ಚಿರತೆಗಳು ಅಸಹಜವಾಗಿ ಮೃತಪಟ್ಟಿವೆ. ಹೊರಭಾಗದಲ್ಲಿ ಯಾವುದೇ ಗಾಯ ಆಗಿಲ್ಲ. ಮರಣೋತ್ತರ ಪರೀಕ್ಷೆ ನಡೆಸಿದ್ದು, ಮಾದರಿಯನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದೇವೆ’ ಎಂದು ಡಿಸಿಎಫ್ ಪ್ರಶಾಂತಕುಮಾರ್ ತಿಳಿಸಿದ್ದಾರೆ.
The carcasses of three leopards were found near Belavadi in Mysuru taluk, on Saturday. According to Forest Department officials, the leopards had hunted a domestic dog and consumed it.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm