ಬ್ರೇಕಿಂಗ್ ನ್ಯೂಸ್
24-05-21 10:54 am Headline Karnataka News Network ಕರ್ನಾಟಕ
Photo credits : one india kannada
ಚಿಕ್ಕಮಗಳೂರು, ಮೇ 24: ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆ ಗೋಣಿಬೀಡು ಪೊಲೀಸ್ ಠಾಣೆಯ ಪಿಎಸ್ಐ ಅರ್ಜುನ್ರನ್ನು ಅಮಾನತು ಮಾಡಲಾಗಿದೆ.
ಆರೋಪಿ ಗೋಣಿಬೀಡು ಪಿಎಸ್ಐ ಅರ್ಜುನ್ರನ್ನು ಸಸ್ಪೆಂಡ್ ಮಾಡಿ ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ.


ಅಮಾನತು ಆದ ಪೊಲೀಸ್ ಅಧಿಕಾರಿ ಅರ್ಜುನ್ರನ್ನು ಉಡುಪಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದ್ದು, ಪಿಎಸ್ಐ ವಿರುದ್ಧದ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಎಂಬಲ್ಲಿ ದಲಿತ ಯುವಕನಿಗೆ ಮೂತ್ರ ಕುಡಿಸಿದ ಘಟನೆ ಸಂಭವಿಸಿತ್ತು. ಕಿರುಗುಂದ ಗ್ರಾಮಕ್ಕೆ ಭೇಟಿ ನೀಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಚಾರಣೆ ನಡೆಸಿದ್ದರು.
ಮೂತ್ರ ಕುಡಿಸಲಾಗಿದೆ ಎಂದು ಆರೋಪ ಮಾಡಿದ್ದ ಯುವಕನ ಬಳಿ ಅಧಿಕಾರಿಗಳು ಮಾಹಿತಿ ಪಡೆದಿದ್ದರು. ಆ ಬಳಿಕ ಗೋಣಿಬೀಡು ಪೊಲೀಸ್ ಠಾಣೆಯ ಸಿಬ್ಬಂದಿಗಳ ವಿಚಾರಣೆಯನ್ನು ಕೂಡ ನಡೆಸಲಾಗಿತ್ತು. ಇದೀಗ ಪಿಎಸ್ಐ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
Read: ದಲಿತ ಯುವಕನಿಗೆ ಮೂತ್ರ ಕುಡಿಸಿ, ಚಿತ್ರಹಿಂಸೆ ; ಪಿಎಸ್ಐ ವಿರುದ್ಧ ಅದೇ ಠಾಣೆಯಲ್ಲಿ ಎಫ್ಐಆರ್ !
The IGP (Western Range) on Sunday suspended a police sub-inspector in the Chikkamagaluru district of Karnataka — who had allegedly forced a Dalit youth to drink urine at Gonibeedu police station two weeks ago and transferred him out of the district.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 07:18 pm
HK News Staffer
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am