ಬ್ರೇಕಿಂಗ್ ನ್ಯೂಸ್
24-05-21 11:54 am Headline Karnataka News Network ಕರ್ನಾಟಕ
Photo credits : publictv
ಮೈಸೂರು, ಮೇ 24 : ಕೋವಿಡ್ ಸೋಂಕಿನಿಂದ ಮೃತಪಟ್ಟ ತಂದೆಯ ಶವವನ್ನು ಪಡೆಯಲು ನಿರಾಕರಿಸಿದ ಮಗ, ತಂದೆಯ ಹಣ ಬೇಕೆಂದು ಕೇಳಿದ ಘಟನೆ ಮೈಸೂರಿನಲ್ಲಿ ನಡೆದಿದೆ. ತಂದೆಯ ಮನೆಯಲ್ಲಿ ಸಿಕ್ಕ ಸುಮಾರು 6 ಲಕ್ಷ ಹಣ, ಮೊಬೈಲ್ ಇತರೆ ವಸ್ತುಗಳನ್ನು ತಲುಪಿಸಿ ಎಂದು ಹೇಳುವ ಮೂಲಕ ಹಣಕ್ಕಷ್ಟೇ ಬೆಲೆ ಕಟ್ಟಿದ್ದಾನೆ.
ಹೆಬ್ಬಾಳದಲ್ಲಿ ವ್ಯಕ್ತಿಯೊಬ್ಬರು ಕೊರೊನಾಗೆ ಬಲಿಯಾಗಿದ್ದರು. ಈ ಬಗ್ಗೆ ಸ್ಥಳೀಯ ನಗರ ಪಾಲಿಕೆ ಸದಸ್ಯ ಕೆ.ವಿ. ಶ್ರೀಧರ್ ಮೃತ ವ್ಯಕ್ತಿಯ ಮಗನಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ.
ಆದರೆ ಕೊರೊನಾ ಸೋಂಕಿಗೆ ಬಲಿಯಾದ ತಂದೆಯ ಮೃತ ದೇಹ ಪಡೆಯಲು ಮಗ ನಿರಾಕರಿಸಿದ್ದಾನೆ. ನೀವೇ ಅಂತ್ಯಕ್ರಿಯೆ ಮಾಡಿ ಮುಗಿಸಿ ಎಂದು ಫೋನ್ ಮಾಡಿದ ಪಾಲಿಕೆ ಸದಸ್ಯರಿಗೆ ತಿಳಿಸಿದ್ದಾರೆ.

ಆದರೆ ಫೋನ್ ಮಾಡಿದಾಗಲೇ ಮನೆಯಲ್ಲಿ ಹಣ, ಎಟಿಎಂ ಕಾರ್ಡ್, 3 ಮೊಬೈಲ್ ಇರುವ ವಿಚಾರವನ್ನು ಮಗನಿಗೆ ತಿಳಿಸಿದ್ದಾರೆ. ಹಣ ಇದ್ದರೆ ಮನೆಗೆ ತಂದು ಕೊಡಿ. ಆದರೆ ಶವ ಮಾತ್ರ ತೆಗೆದುಕೊಳ್ಳುವುದಿಲ್ಲ ಎಂದು ಮಗ ಹೇಳಿದ್ದಾನೆ.
ತಂದೆಯ ಶವ ಬೇಡ, ಆದರೆ ಅವರು ದುಡಿದ ಹಣ ಬೇಕು ಎನ್ನುವ ಮೂಲಕ ಜನ್ಮನೀಡಿದ ತಂದೆಗೇ ಅವಮಾನ ಮಾಡಿದ ಮಗನ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
In a very shocking incident, a Father died of Covid-19 at the Hospital in Mysore but the son who heard the news of his father's death says we don't need his body we just need his Cash, Atm card.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm