ಬ್ರೇಕಿಂಗ್ ನ್ಯೂಸ್
24-05-21 11:54 am Headline Karnataka News Network ಕರ್ನಾಟಕ
Photo credits : publictv
ಮೈಸೂರು, ಮೇ 24 : ಕೋವಿಡ್ ಸೋಂಕಿನಿಂದ ಮೃತಪಟ್ಟ ತಂದೆಯ ಶವವನ್ನು ಪಡೆಯಲು ನಿರಾಕರಿಸಿದ ಮಗ, ತಂದೆಯ ಹಣ ಬೇಕೆಂದು ಕೇಳಿದ ಘಟನೆ ಮೈಸೂರಿನಲ್ಲಿ ನಡೆದಿದೆ. ತಂದೆಯ ಮನೆಯಲ್ಲಿ ಸಿಕ್ಕ ಸುಮಾರು 6 ಲಕ್ಷ ಹಣ, ಮೊಬೈಲ್ ಇತರೆ ವಸ್ತುಗಳನ್ನು ತಲುಪಿಸಿ ಎಂದು ಹೇಳುವ ಮೂಲಕ ಹಣಕ್ಕಷ್ಟೇ ಬೆಲೆ ಕಟ್ಟಿದ್ದಾನೆ.
ಹೆಬ್ಬಾಳದಲ್ಲಿ ವ್ಯಕ್ತಿಯೊಬ್ಬರು ಕೊರೊನಾಗೆ ಬಲಿಯಾಗಿದ್ದರು. ಈ ಬಗ್ಗೆ ಸ್ಥಳೀಯ ನಗರ ಪಾಲಿಕೆ ಸದಸ್ಯ ಕೆ.ವಿ. ಶ್ರೀಧರ್ ಮೃತ ವ್ಯಕ್ತಿಯ ಮಗನಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ.
ಆದರೆ ಕೊರೊನಾ ಸೋಂಕಿಗೆ ಬಲಿಯಾದ ತಂದೆಯ ಮೃತ ದೇಹ ಪಡೆಯಲು ಮಗ ನಿರಾಕರಿಸಿದ್ದಾನೆ. ನೀವೇ ಅಂತ್ಯಕ್ರಿಯೆ ಮಾಡಿ ಮುಗಿಸಿ ಎಂದು ಫೋನ್ ಮಾಡಿದ ಪಾಲಿಕೆ ಸದಸ್ಯರಿಗೆ ತಿಳಿಸಿದ್ದಾರೆ.
ಆದರೆ ಫೋನ್ ಮಾಡಿದಾಗಲೇ ಮನೆಯಲ್ಲಿ ಹಣ, ಎಟಿಎಂ ಕಾರ್ಡ್, 3 ಮೊಬೈಲ್ ಇರುವ ವಿಚಾರವನ್ನು ಮಗನಿಗೆ ತಿಳಿಸಿದ್ದಾರೆ. ಹಣ ಇದ್ದರೆ ಮನೆಗೆ ತಂದು ಕೊಡಿ. ಆದರೆ ಶವ ಮಾತ್ರ ತೆಗೆದುಕೊಳ್ಳುವುದಿಲ್ಲ ಎಂದು ಮಗ ಹೇಳಿದ್ದಾನೆ.
ತಂದೆಯ ಶವ ಬೇಡ, ಆದರೆ ಅವರು ದುಡಿದ ಹಣ ಬೇಕು ಎನ್ನುವ ಮೂಲಕ ಜನ್ಮನೀಡಿದ ತಂದೆಗೇ ಅವಮಾನ ಮಾಡಿದ ಮಗನ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
In a very shocking incident, a Father died of Covid-19 at the Hospital in Mysore but the son who heard the news of his father's death says we don't need his body we just need his Cash, Atm card.
01-04-25 10:45 pm
HK News Desk
Karnataka diesel price hike: ಹಾಲು, ಟೋಲ್, ಕರೆಂ...
01-04-25 09:35 pm
ರಾಜ್ಯ ಸರ್ಕಾರದಿಂದ ಯುಗಾದಿಗೆ ಬೆಲೆ ಏರಿಕೆ ಕೊಡುಗೆ ;...
01-04-25 03:49 pm
Karnataka toll hike, Milk: ರಾಜ್ಯದ ಜನತೆಗೆ ಎಪ್ರ...
01-04-25 12:26 pm
ಕಳೆದ 11 ವರ್ಷಗಳಿಂದ ನೀವೇ ಅಧಿಕಾರದಲ್ಲಿ ಮೊಳೆ ಹೊಡೆ...
31-03-25 07:41 pm
31-03-25 09:34 pm
HK News Desk
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
01-04-25 09:38 pm
Mangalore Correspondent
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
Belthangady Accident, Mangalore: ಯಕ್ಷಗಾನ ಮುಗಿ...
31-03-25 12:26 pm
CCB Police, CM Medal, Mangalore: ಮಂಗಳೂರು ಪೊಲೀ...
30-03-25 11:02 pm
01-04-25 10:42 pm
Bangalore Correspondent
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm
Mangalore Muda Commissioner, FIR, Noor Zahara...
31-03-25 09:29 pm
Mangalore Derlakatte Robbery attempt; ದೇರಳಕಟ್...
30-03-25 08:59 am
ಆಂಧ್ರದಲ್ಲಿ ಪ್ಯಾಸ್ಟರ್ ಪ್ರವೀಣ್ ಕುಮಾರ್ ಸಂಶಯಾಸ್ಪದ...
29-03-25 10:33 pm