ಬ್ರೇಕಿಂಗ್ ನ್ಯೂಸ್
28-08-20 05:36 pm Dhruthi Anchan - Correspondant ಕರ್ನಾಟಕ
ಬೆಂಗಳೂರು, ಆಗಸ್ಟ್ 28: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಹಿಳೆಯರಿಗಾಗಿಯೇ ಸಿದ್ದಪಡಿಸಿದ ರಾಜ್ಯದ ಮೊದಲ ಹೈಟೆಕ್ ಸ್ತ್ರೀ ಶೌಚಾಲಯ ಇಂದು ಲೋಕಾರ್ಪಣೆಯಾಗಿದೆ. ಬಸ್ ಶೌಚಾಲಯವನ್ನು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅನಾವರಣಗೊಳಿಸಿದರು. ಈ ವೇಳೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಸೇರಿದಂತೆ ಇತರೆ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವತಿಯಿಂದ ಸಾಮಾಜಿಕ ಕಳಕಳಿ ( CSR ) ಯೋಜನೆಯಡಿ ಈ ಶೌಚಗೃಹದ ನಿರ್ಮಾಣದ ವೆಚ್ಚವನ್ನು ಭರಿಸಲಾಗಿದೆ.

ನಿಗಮದ ಮುಖ್ಯ ಕಾಳಜಿ ಮಹಿಳಾ ಸ್ವಾಸ್ಥ್ಯ ಸಮಾಜವಾಗಿದ್ದು ಆ ಹಿನ್ನೆಲೆಯಲ್ಲಿ ದೇಶದ ರಸ್ತೆ ಸಾರಿಗೆ ನಿಗಮದಲ್ಲಿಯೇ ಪ್ರಪ್ರಥಮ ಬಾರಿಗೆ ಇಂತಹ ಸುಸಜ್ಜಿತ ಶೌಚಾಲಯವನ್ನು ಅನುಪಯುಕ್ತ ಬಸ್ಸಿನಲ್ಲಿ ನಿರ್ಮಿಸಲಾಗಿದೆ. ನಿಗಮವು ಹಲವು ಮಹಿಳಾ ಸ್ನೇಹಿ ಉಪಕ್ರಮಗಳನ್ನು ಜಾರಿಗೆ ತಂದಿದ್ದು, ಬಸ್ ನಿಲ್ದಾಣ ಹಾಗೂ ಬಸ್ಸುಗಳನ್ನು ಮಹಿಳಾ ಸ್ನೇಹಿಯಾಗಿಸುವ ನಿಟ್ಟಿನಲ್ಲಿನ ಈ ಪ್ರಯತ್ನ ಮಾಡಲಾಗಿದೆ.
ಈ ಶೌಚಾಲಯದಲ್ಲಿ ಮಗುವಿಗೆ ಹಾಲುಣಿಸುವ ಸ್ಥಳ, ಸ್ಯಾನಿಟರಿ ನ್ಯಾಪ್ಕಿನ್ ವೆಂಡಿಂಗ್ ಯಂತ್ರ, ಇನ್ಸಿನೇರೇಟರ್, ಮಕ್ಕಳ ಡೈಪರ್ ಬದಲಿಸುವ ಸ್ಥಳ, ವಾಷ್ ಬೇಸಿನ್ಗಳು, ಸೆನ್ಸಾರ್ ದೀಪಗಳು, ಸೋಲಾರ್ ವಿದ್ಯುತ್ ದ್ವೀಪಗಳನ್ನ ಅಳವಡಿಸಲಾಗಿದೆ.
ಸ್ವಚ್ಛ ಹಾಗೂ ಆರೋಗ್ಯಕರ ಪರಿಸರ ನಿಗಮದ ಪ್ರಥಮ ಆದ್ಯತೆಯಾಗಿದ್ದು, ಕೊರೊನಾದ ಈ ಸಂದರ್ಭದಲ್ಲಿ, ಈ ಸ್ವಚ್ಛ ಹಾಗೂ ಸುಸಜ್ಜಿತ ಶೌಚಾಲಯ ಮಾದರಿಯಾಗಲಿದೆ. ಸ್ವಚ್ಛ ಭಾರತದ ಪರಿಕಲ್ಪನೆಯನ್ನು ಸಾಕಾರ ಮಾಡುವ ನಿಟ್ಟಿನಲ್ಲಿ ಕೆ ಎಸ್ಆರ್ಟಿಸಿಯ ಪ್ರಯತ್ನ ಶ್ಲಾಘನೀಯ ಎಂದು ಸನ್ಮಾನ್ಯ ಉಪ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಹಾಗೂ ಇದೇ ರೀತಿಯಲ್ಲಿ ಅನುಪಯುಕ್ತ ಬಸ್ಗಳನ್ನ ವಿವಿಧ ಯೋಜನೆಗಳಿಗೆ ಉಪಯೋಗಿಸಲು ಸಲಹೆ ನೀಡಿದ್ದಾರೆ.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm