ಬ್ರೇಕಿಂಗ್ ನ್ಯೂಸ್
26-05-21 01:10 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಮೇ 26: ಹತ್ತು ಜನಕ್ಕೆಂದು ಪರ್ಮಿಷನ್ ಪಡೆದು ನೂರಾರು ಜನರನ್ನು ಸೇರಿಸಿ ಮದುವೆ ಮಾಡಲು ಹೋದ ವರ ಅಧಿಕಾರಿಗಳು ರೈಡ್ ಮಾಡಿದಾಗ ವಧುವನ್ನೇ ಬಿಟ್ಟು ಓಡಿ ಪರಾರಿಯಾದ ಘಟನೆ ಕಡೂರಿನಲ್ಲಿ ನಡೆದಿದೆ.
ಕಡೂರು ತಾಲೂಕಿನ ಕರಿಕಲ್ಲಳ್ಳಿ ಎಂಬಲ್ಲಿ ಘಟನೆ ನಡೆದಿದ್ದು ಅಧಿಕಾರಿಗಳು ಬಂದಿದ್ದನ್ನು ನೋಡಿ ಮದುವೆ ಗಂಡು ವಧುವನ್ನ ಸ್ಟೇಜ್ ಮೇಲೆಯೇ ಬಿಟ್ಟು ಓಡಿದ್ದಾನೆ. ಕೋವಿಡ್ ಲಾಕ್ಡೌನ್ ನಿಯಮ ಉಲ್ಲಂಘಿಸಿ ಅದ್ಧೂರಿ ಮದುವೆ ಆಯೋಜನೆ ಮಾಡಲಾಗಿತ್ತು. ಹಾಲ್ ಅಲ್ಲದೆ, ಹೊರಗಡೆ ಶಾಮಿಯಾನ ಹಾಕಿ ಭರ್ಜರಿ ಊಟಕ್ಕೂ ವ್ಯವಸ್ಥೆ ಆಗಿತ್ತು.
ಆದರೆ ವಿಷಯ ಅರಿತ ಗ್ರಾಪಂ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದು ಸೇರಿದ್ದ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಭರ್ಜರಿ ಭೋಜನವನ್ನೂ ಬಿಟ್ಟು ಜನ ಓಡಿ ಪರಾರಿಯಾಗಿದ್ದಾರೆ.
ಹತ್ತು ಜನಕ್ಕೆಂದು ಪರ್ಮಿಷನ್ ಪಡೆದ ಮದುವೆ ಸಮಾರಂಭದಲ್ಲಿ ನೂರಾರು ಜನರು ಭಾಗಿಯಾಗಿದ್ದರು. ಸ್ಥಳಕ್ಕೆ ಜೋಡಿಹೋಚಿಹಳ್ಳಿ ಗ್ರಾ.ಪಂ ಅಧಿಕಾರಿಗಳು ಆಗಮಿಸಿದ್ದು ಜನ ಓಡಿ ತಪ್ಪಿಸಿಕೊಂಡಿದ್ದಾರೆ.
Officers raid a Marriage function for Breaking the Covid rule and gathering large crowds. The groom escapes leaving the bride as officers raid the venue. The video of this has gone viral on social media.
01-04-25 10:45 pm
HK News Desk
Karnataka diesel price hike: ಹಾಲು, ಟೋಲ್, ಕರೆಂ...
01-04-25 09:35 pm
ರಾಜ್ಯ ಸರ್ಕಾರದಿಂದ ಯುಗಾದಿಗೆ ಬೆಲೆ ಏರಿಕೆ ಕೊಡುಗೆ ;...
01-04-25 03:49 pm
Karnataka toll hike, Milk: ರಾಜ್ಯದ ಜನತೆಗೆ ಎಪ್ರ...
01-04-25 12:26 pm
ಕಳೆದ 11 ವರ್ಷಗಳಿಂದ ನೀವೇ ಅಧಿಕಾರದಲ್ಲಿ ಮೊಳೆ ಹೊಡೆ...
31-03-25 07:41 pm
31-03-25 09:34 pm
HK News Desk
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
01-04-25 09:38 pm
Mangalore Correspondent
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
Belthangady Accident, Mangalore: ಯಕ್ಷಗಾನ ಮುಗಿ...
31-03-25 12:26 pm
CCB Police, CM Medal, Mangalore: ಮಂಗಳೂರು ಪೊಲೀ...
30-03-25 11:02 pm
01-04-25 10:42 pm
Bangalore Correspondent
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm
Mangalore Muda Commissioner, FIR, Noor Zahara...
31-03-25 09:29 pm
Mangalore Derlakatte Robbery attempt; ದೇರಳಕಟ್...
30-03-25 08:59 am
ಆಂಧ್ರದಲ್ಲಿ ಪ್ಯಾಸ್ಟರ್ ಪ್ರವೀಣ್ ಕುಮಾರ್ ಸಂಶಯಾಸ್ಪದ...
29-03-25 10:33 pm