ಬ್ರೇಕಿಂಗ್ ನ್ಯೂಸ್
26-05-21 01:10 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಮೇ 26: ಹತ್ತು ಜನಕ್ಕೆಂದು ಪರ್ಮಿಷನ್ ಪಡೆದು ನೂರಾರು ಜನರನ್ನು ಸೇರಿಸಿ ಮದುವೆ ಮಾಡಲು ಹೋದ ವರ ಅಧಿಕಾರಿಗಳು ರೈಡ್ ಮಾಡಿದಾಗ ವಧುವನ್ನೇ ಬಿಟ್ಟು ಓಡಿ ಪರಾರಿಯಾದ ಘಟನೆ ಕಡೂರಿನಲ್ಲಿ ನಡೆದಿದೆ.
ಕಡೂರು ತಾಲೂಕಿನ ಕರಿಕಲ್ಲಳ್ಳಿ ಎಂಬಲ್ಲಿ ಘಟನೆ ನಡೆದಿದ್ದು ಅಧಿಕಾರಿಗಳು ಬಂದಿದ್ದನ್ನು ನೋಡಿ ಮದುವೆ ಗಂಡು ವಧುವನ್ನ ಸ್ಟೇಜ್ ಮೇಲೆಯೇ ಬಿಟ್ಟು ಓಡಿದ್ದಾನೆ. ಕೋವಿಡ್ ಲಾಕ್ಡೌನ್ ನಿಯಮ ಉಲ್ಲಂಘಿಸಿ ಅದ್ಧೂರಿ ಮದುವೆ ಆಯೋಜನೆ ಮಾಡಲಾಗಿತ್ತು. ಹಾಲ್ ಅಲ್ಲದೆ, ಹೊರಗಡೆ ಶಾಮಿಯಾನ ಹಾಕಿ ಭರ್ಜರಿ ಊಟಕ್ಕೂ ವ್ಯವಸ್ಥೆ ಆಗಿತ್ತು.
ಆದರೆ ವಿಷಯ ಅರಿತ ಗ್ರಾಪಂ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದು ಸೇರಿದ್ದ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಭರ್ಜರಿ ಭೋಜನವನ್ನೂ ಬಿಟ್ಟು ಜನ ಓಡಿ ಪರಾರಿಯಾಗಿದ್ದಾರೆ.
ಹತ್ತು ಜನಕ್ಕೆಂದು ಪರ್ಮಿಷನ್ ಪಡೆದ ಮದುವೆ ಸಮಾರಂಭದಲ್ಲಿ ನೂರಾರು ಜನರು ಭಾಗಿಯಾಗಿದ್ದರು. ಸ್ಥಳಕ್ಕೆ ಜೋಡಿಹೋಚಿಹಳ್ಳಿ ಗ್ರಾ.ಪಂ ಅಧಿಕಾರಿಗಳು ಆಗಮಿಸಿದ್ದು ಜನ ಓಡಿ ತಪ್ಪಿಸಿಕೊಂಡಿದ್ದಾರೆ.
Officers raid a Marriage function for Breaking the Covid rule and gathering large crowds. The groom escapes leaving the bride as officers raid the venue. The video of this has gone viral on social media.
25-06-25 02:56 pm
Bangalore Correspondent
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
25-06-25 04:06 pm
HK News Desk
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am