ಬ್ರೇಕಿಂಗ್ ನ್ಯೂಸ್
26-05-21 01:30 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಮೇ 26 : ಇತ್ತೀಚೆಗೆ ಕಾಡು ಪ್ರಾಣಿಗಳು ನಾಡಿನತ್ತ ಧಾವಿಸುತ್ತಿದ್ದು, ಅವುಗಳು ಪ್ರಾಣಾಪಾಯಕ್ಕೆ ಸಿಲುಕಿದ ಅದಷ್ಟೋ ಸನ್ನಿವೇಶವನ್ನು ನಾವು ಓದಿದ್ದೇವೆ. ಆದರೆ ಸಾಮಾನ್ಯವಾಗಿ ಹಾವುಗಳು ನಾಡಿನಲ್ಲಿಯೂ ಆಗಾಗ ಕಾಣಸಿಗುತ್ತಿರುತ್ತದೆ. ಇದೇ ರೀತಿ ಸನ್ನಿವೇಶ ಇಂದು ಕೂಡ ನಡೆದಿದ್ದು, ಜಮೀನು ಸ್ವಚ್ಛಗೊಳಿಸುವ ವೇಳೆ ನಾಗರಹಾವಿನ ಮರಿಗಳು ಮತ್ತು ಮೊಟ್ಟೆಗಳು ಪತ್ತೆಯಾದ ಘಟನೆ ಚಿತ್ರದುರ್ಗ ಜಿಲ್ಲೆಯ ಓಬಳಾಪುರದಲ್ಲಿ ನಡೆದಿದೆ.
ಆರ್.ಕೆ.ಸ್ವಾಮಿ ಎಂಬುವರು ಜೆಸಿಬಿಯಿಂದ ಜಮೀನು ಸ್ವಚ್ಛಗೊಳಿಸುತ್ತಿದ್ದು, ಭೂಮಿಯನ್ನು ಸಮತಟ್ಟು ಮಾಡುವ ಸಂದರ್ಭದಲ್ಲಿ ಮಣ್ಣಿನಡಿ ಹಾವಿನ ಮರಿ ಮತ್ತು ಮೊಟ್ಟೆಗಳು ಕಂಡು ಬಂದಿವೆ.
ಕೂಡಲೇ ಈ ವಿಷಯದ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಉರಗ ತಜ್ಞರಿಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಉರಗ ತಜ್ಞ ಶಿವು ಸ್ಥಳಕ್ಕೆ ಆಗಮಿಸಿದ್ದು, ನಾಗರಹಾವಿನ 21ಮರಿಗಳು ಮತ್ತು 25ಕ್ಕೂ ಹೆಚ್ಚು ಮೊಟ್ಟೆಗಳನ್ನು ಸಂರಕ್ಷಿಸಿದ್ದಾರೆ. ಬಳಿಕ ಅದೇ ಜಮೀನಿನಲ್ಲಿದ್ದ ಎರಡು ನಾಗರಹಾವುಗಳನ್ನು ಸಹ ಸೆರೆ ಹಿಡಿದಿದ್ದಾರೆ.
ಸದ್ಯ ಹಾವುಗಳು ಮತ್ತು ಮೊಟ್ಟೆಗಳನ್ನು ಸಂರಕ್ಷಿಸಿಡಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿ ನಾಗರಹಾವು, ಮರಿ ಮತ್ತು ಮೊಟ್ಟೆ ಕಾಡಿಗೆ ಸ್ಥಳಾಂತರಿಸುವ ಬಗ್ಗೆ ನಿರ್ಧರಿಸಿದ್ದಾರೆ. ಚಿತ್ರದುರ್ಗ ಬಳಿಯ ಜೋಗಿಮಟ್ಟಿ ಅರಣ್ಯದ ಒಂದು ಭಾಗದಲ್ಲಿ ಹಾವುಗಳು ಮತ್ತು ಮೊಟ್ಟೆಗಳನ್ನು ಒಟ್ಟಿಗೆ ಬಿಡುವ ಬಗ್ಗೆ ಚಿಂತನೆ ನಡೆದಿದ್ದು, ಈ ಬಗ್ಗೆ ಅಧಿಕಾರಿಗಳು ಖಚಿತ ತೀರ್ಮಾನ ಕೈಗೊಳ್ಳಲಿದ್ದಾರೆ.
Chitradurga 25 Snake Cobra eggs and 21 little snakes rescued. The forest officials are now planning to place them back to forest.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 01:34 pm
HK News Staffer
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm