ಬ್ರೇಕಿಂಗ್ ನ್ಯೂಸ್
27-05-21 11:04 am Headline Karnataka News Network ಕರ್ನಾಟಕ
ಬೆಂಗಳೂರು, ಮೇ 27: ಸಿಡಿ ಖೆಡ್ಡಾದಲ್ಲಿ ಬಿದ್ದು ಒದ್ದಾಡುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಹೊರಬರುವುದಕ್ಕಿಂತಲೂ ಮುನ್ನ ಯುವತಿ ಮತ್ತು ಆಕೆಯ ಕಡೆಯವರಿಗೆ ಕೋಟ್ಯಂತರ ರೂಪಾಯಿ ಹಣ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರವನ್ನು ಜಾರಕಿಹೊಳಿ ಸ್ವತಃ ತನಿಖಾ ತಂಡದ ಎದುರು ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ವಿಡಿಯೋಗಳನ್ನು ಮುಂದಿಟ್ಟು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತೇವೆ ಎಂದು ಬೆದರಿಸಿದ ಕಾರಣ ಲಕ್ಷದಿಂದ ಕೋಟಿ ರೂ. ವರೆಗೆ ತಮ್ಮ ಆಪ್ತರ ಕಡೆಯಿಂದ ಹಲವರಿಗೆ ಹಣ ಕೊಟ್ಟಿದ್ದೇನೆ ಎಂದಿದ್ದಾರೆ.
ಯುವತಿ ಜತೆ ನಿರಂತರ ಸಂಪರ್ಕದಲ್ಲಿದ್ದೆವು. ಕೆಲವು ತಿಂಗಳ ಹಿಂದೆ ವಿಡಿಯೋಗಳನ್ನು ಆಕೆ ನನ್ನ ಮೊಬೈಲ್ಗೆ ಕಳುಹಿಸಿದ್ದಳು. ಹೀಗಾಗಿ, ಹಣ ಕಳುಹಿಸಿದ್ದೆ ಎಂದು ಹೇಳಿಕೊಂಡಿದ್ದಾರೆ ಎನ್ನಲಾಗಿದೆ.
ಆದರೆ, ಯುವತಿಯ ಕಡೆಯವರಿಗೆ ಹಣ ಕೊಟ್ಟಿರುವ ವಿಚಾರವನ್ನು ಮಾಜಿ ಸಚಿವ ಜಾರಕಿಹೊಳಿ ಹೇಳಿದ್ದಾರೆ ಎಂಬುದನ್ನು ಅಧಿಕಾರಿಗಳು ಖಚಿತಪಡಿಸಿಲ್ಲ. ತನಿಖೆ ಹಂತದಲ್ಲಿರುವ ಕಾರಣ ಈ ಬಗ್ಗೆ ಏನು ಹೇಳಲಾಗದು ಎಂದು ತಿಳಿಸಿದ್ದಾರೆ.
ಇದೇ ವೇಳೆ, ಸಿಡಿ ಪ್ರಕರಣದ ಬಳಿಕ ತಲೆಮರೆಸಿಕೊಂಡಿರುವ ಶಂಕಿತ ಆರೋಪಿಗಳಾದ ನರೇಶ್ ಗೌಡ ಮತ್ತು ಶ್ರವಣ್ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮೇ 29ಕ್ಕೆ ಅರ್ಜಿ ವಿಚಾರಣೆ ನಡೆಯಲಿದೆ.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm