ಬ್ರೇಕಿಂಗ್ ನ್ಯೂಸ್
29-05-21 09:45 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಮೇ 29: ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗಾಗಿ ರಾಜ್ಯ ಸರಕಾರ ಬಾಲ ಸೇವಾ ಯೋಜನೆ ಎಂಬ ವಿಶಿಷ್ಟ ಯೋಜನೆ ಘೋಷಿಸಿದೆ. ಈ ಯೋಜನೆ ಅಡಿಯಲ್ಲಿ ಮಕ್ಕಳ ರಕ್ಷಕರಿಗೆ ತಿಂಗಳಿಗೆ 3,500 ರೂ. ನೆರವು ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಒಂದೊಮ್ಮೆ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ರಕ್ಷಕರು ಇರದೇ ಇದ್ದಲ್ಲಿ ಅವರನ್ನು ಮಕ್ಕಳ ಆರೈಕೆ ಕೇಂದ್ರಕ್ಕೆ ದಾಖಲಿಸಲಾಗುತ್ತದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಈ ಮಕ್ಕಳಿಗೆ ಗುಣಮುಟ್ಟದ ಶಿಕ್ಷಣ ಸಿಗುವಂತೆ ಮಾಡಲು ಮಾದರಿ ರೆಸಿಡೆನ್ಸಿಯನ್ ಶಾಲೆಗಳಿಗೆ ದಾಖಲಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ.
10ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಉಚಿತ ಲ್ಯಾಪ್ಟಾಪ್ ಅಥವಾ ಟ್ಯಾಬ್ ನೀಡಲಾಗುವುದು. 21 ವರ್ಷ ಪೂರ್ಣಗೊಳಿಸಿದ ಯುವತಿಯರಿಗೆ ಮದುವೆ, ಉನ್ನತ ಶಿಕ್ಷಣ ಹಾಗೂ ಸ್ವ ಉದ್ಯೋಗಕ್ಕಾಗಿ 1 ಲಕ್ಷ ರೂಪಾಯಿ ನೆರವು ನೀಡಲಾಗುವುದು ಎಂದು ಸಿಎಂ ಮಾಹಿತಿ ನೀಡಿದ್ದಾರೆ.
ಮಗುವಿನ ಪರಿಪೂರ್ಣ ವಿಕಾಸಕ್ಕಾಗಿ ಅಗತ್ಯ ಮಾರ್ಗದರ್ಶನ ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ. ಈ ಮೂಲಕ ಇತರ ರಾಜ್ಯಗಳಲ್ಲಿ ಪಾಲಕರನ್ನು ಕಳೆದುಕೊಂಡ ಮಕ್ಕಳಿಗೆ ನೀಡಲಾಗುತ್ತಿರುವ ನೆರವಿನ ಮಾದರಿಯಲ್ಲಿಯೇ ರಾಜ್ಯ ಸರಕಾರವೂ ನೆರವು ಘೋಷಿಸಿದೆ.
The Karnataka government will provide monetary support to children who have lost both parents owing to the Covid-19 pandemic, Chief Minister B S Yediyurappa said Saturday.
25-06-25 02:56 pm
Bangalore Correspondent
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
25-06-25 04:06 pm
HK News Desk
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am