ಬ್ರೇಕಿಂಗ್ ನ್ಯೂಸ್
03-06-21 10:33 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಜೂನ್ 3: ಚಿಕ್ಕಮಗಳೂರು ಜಿಲ್ಲೆ ತರೀಕೆರೆಯ ಮಕ್ಕಳ ತಜ್ಞ ವೈದ್ಯ ದೀಪಕ್ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣ ಖಂಡಿಸಿ ಜೂನ್ 3ರಿಂದ ಜೂನ್ 6ರವರೆಗೆ ಖಾಸಗಿ ಆಸ್ಪತ್ರೆ-ಕ್ಲಿನಿಕ್ ಸೇವೆ ಬಂದ್ ಮಾಡಲು ವೈದ್ಯರು ನಿರ್ಧರಿಸಿದ್ದಾರೆ.
ಮಕ್ಕಳ ತಜ್ಞ ವೈದ್ಯ ದೀಪಕ್ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣ ವಿರೋಧಿಸಿ ನಾಲ್ಕು ದಿನ ಖಾಸಗಿ ಆಸ್ಪತ್ರೆಗಳ ಸೇವೆ ಸ್ಥಗಿತಗೊಳಿಸಲಾಗಿದ್ದು, ವೈದ್ಯರ ಸಾಮೂಹಿ
ಡಾ.ದೀಪಕ್ ಮೇಲಿನ ಹಲ್ಲೆ ಇಡೀ ವೈದ್ಯ ಸಮೂಹದ ಮೇಲೆ ನಡೆದ ದೌರ್ಜನ್ಯವಾಗಿದೆ. ಜೀವ ಬಲಿ ಪಡೆಯುವಂಥ ಕ್ರೌರ್ಯಕ್ಕೆ ಮುಂದಾದರೆ ಹೇಗೆ? ಎಂದು ತರೀಕೆರೆಯ ಖಾಸಗಿ ವೈದ್ಯರು ಪ್ರಶ್ನಿಸಿದ್ದಾರೆ.

ಕೊರೊನಾದಂಥ ಸನ್ನಿವೇಶದಲ್ಲಿ ಪ್ರಾಣ ಒತ್ತೆ ಇಟ್ಟು ಡಾ.ದೀಪಕ್ ಕೆಲಸ ಮಾಡಿದ್ದರು. ಇಂದು ದೀಪಕ್ ಮೇಲೆ, ನಾಳೆ ಇನ್ನ್ಯಾರೋ ವೈದ್ಯರ ಮೇಲೆ ಹಲ್ಲೆ. ವೈದ್ಯರ ರಕ್ಷಣೆಗೆ ಸರ್ಕಾರ ಮುಂದಾಗಲೇಬೇಕೆಂದು ವೈದ್ಯರ ಸಂಘಟನೆಗಳು ಒತ್ತಾಯಿಸಿವೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲು ಅಭಿಯಾನ ಶುರುವಾಗಿದ್ದು, ಡಾ.ದೀಪಕ್ ಮೇಲಿನ ಹಲ್ಲೆಗೆ ನ್ಯಾಯ ಸಿಗದಿದ್ದರೆ ಬೆಂಗಳೂರಿನಲ್ಲೂ ವೈದ್ಯಕೀಯ ಸೇವೆ ಸ್ಥಗಿತಕ್ಕೆ ಚಿಂತನೆ ನಡೆಸಲಾಗಿದೆ.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm