ಬ್ರೇಕಿಂಗ್ ನ್ಯೂಸ್
07-06-21 11:42 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 7: ಮಾಜಿ ಸಚಿವ, ರಾಷ್ಟ್ರೀಯ ಚಿಂತನೆ ಮತ್ತು ಸಮಾಜವಾದಿ ಪರ ಲೇಖಕರಾಗಿದ್ದ ಪ್ರೊ.ಮುಮ್ತಾಜ್ ಆಲಿ ಖಾನ್ (94) ತಮ್ಮ ವಯೋಸಹಜ ಕಾಯಿಲೆಯಿಂದ ಗಂಗಾನಗರದಲ್ಲಿರುವ ತಮ್ಮ ಸ್ವಗೃಹದಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
2008ರಲ್ಲಿ ಯಡಿಯೂರಪ್ಪ ನೇತೃತ್ವದ ಸರಕಾರದಲ್ಲಿ ಅಲ್ಪಸಂಖ್ಯಾತ ಕಲ್ಯಾಣ, ವಕ್ಫ್ ಮತ್ತು ಹಜ್ ಖಾತೆ ಸಚಿವರಾಗಿದ್ದ ಮುಮ್ತಾಜ್ ಆಲಿ ಖಾನ್, ವಿವಿಧ ಪತ್ರಿಕೆಗಳಿಗೆ ಅಂಕಣ ಬರೆಯುತ್ತಿದ್ದರು. ವಿಚಾರಪೂರ್ಣ ಅಂಕಣಗಳಿಂದಾಗಿ ಅವರು ಜನಮಾನಸದಲ್ಲಿ ಹೆಚ್ಚು ಪರಿಚಿತರಾಗಿದ್ದರು. ಖಾನ್ ಅವರು ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ.

ಕಳೆದ 30 ವರ್ಷಗಳಿಂದ ಬೆಂಗಳೂರಿನ ಆರ್.ಟಿ. ನಗರದಲ್ಲಿ ಅನುದಾನ ರಹಿತ ಶಾಲೆ ನಡೆಸುತ್ತಿದ್ದ ಮುಮ್ತಾಜ್ ಆಲಿ ಖಾನ್, ಅಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಮಕ್ಕಳಿಗೆ ಉಚಿತವಾಗಿ ಕೊಡುತ್ತಿದ್ದರು. ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ, ಸಮವಸ್ತ್ರ, ಪಠ್ಯಪುಸ್ತಕಗಳನ್ನೂ ತಮ್ಮದೇ ಖರ್ಚಿನಲ್ಲಿ ಒದಗಿಸುತ್ತಿದ್ದರು. ಅವರ ಪತ್ನಿ ಈ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರ ಪ್ರಾಧ್ಯಾಪಕರಾಗಿದ್ದ ಪ್ರೊ.ಮುಮ್ತಾಜ್ ಆಲಿ ಖಾನ್, 1982ರಲ್ಲಿ ನಿವೃತ್ತಿಯಾಗಿದ್ದರು. ಬಳಿಕ ಸಲಾಮತ್ ಪ್ರಾಥಮಿಕ ಮತ್ತು ಪ್ರೌಢಶಾಲೆ ಎಂಬ ಹೆಸರಲ್ಲಿ ಶಾಲೆ ನಡೆಸುತ್ತಿದ್ದರು. 2008ರಲ್ಲಿ ಅವರ ಮಗ ನೂರ್ ಅಹ್ಮದ್ 18ನೇ ವರ್ಷದಲ್ಲಿ ಅಕಾಲ ಮೃತಪಟ್ಟ ಹಿನ್ನೆಲೆಯಲ್ಲಿ ಶಾಲೆಗೆ ನೂರ್ ಅಹ್ಮದ್ ಆಲಿಖಾನ್ ಸ್ಮಾರಕ ವಿದ್ಯಾಸಂಸ್ಥೆ ಎಂದು ಮರು ನಾಮಕರಣ ಮಾಡಿದ್ದರು.
Professor Mumtaz Ali Kahan(98), who was a former minority, hajj and waqf minister, and the district in-charge minister of Chikkaballapur district, passed away on Monday.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm