ಬ್ರೇಕಿಂಗ್ ನ್ಯೂಸ್
07-06-21 11:42 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 7: ಮಾಜಿ ಸಚಿವ, ರಾಷ್ಟ್ರೀಯ ಚಿಂತನೆ ಮತ್ತು ಸಮಾಜವಾದಿ ಪರ ಲೇಖಕರಾಗಿದ್ದ ಪ್ರೊ.ಮುಮ್ತಾಜ್ ಆಲಿ ಖಾನ್ (94) ತಮ್ಮ ವಯೋಸಹಜ ಕಾಯಿಲೆಯಿಂದ ಗಂಗಾನಗರದಲ್ಲಿರುವ ತಮ್ಮ ಸ್ವಗೃಹದಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
2008ರಲ್ಲಿ ಯಡಿಯೂರಪ್ಪ ನೇತೃತ್ವದ ಸರಕಾರದಲ್ಲಿ ಅಲ್ಪಸಂಖ್ಯಾತ ಕಲ್ಯಾಣ, ವಕ್ಫ್ ಮತ್ತು ಹಜ್ ಖಾತೆ ಸಚಿವರಾಗಿದ್ದ ಮುಮ್ತಾಜ್ ಆಲಿ ಖಾನ್, ವಿವಿಧ ಪತ್ರಿಕೆಗಳಿಗೆ ಅಂಕಣ ಬರೆಯುತ್ತಿದ್ದರು. ವಿಚಾರಪೂರ್ಣ ಅಂಕಣಗಳಿಂದಾಗಿ ಅವರು ಜನಮಾನಸದಲ್ಲಿ ಹೆಚ್ಚು ಪರಿಚಿತರಾಗಿದ್ದರು. ಖಾನ್ ಅವರು ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ.

ಕಳೆದ 30 ವರ್ಷಗಳಿಂದ ಬೆಂಗಳೂರಿನ ಆರ್.ಟಿ. ನಗರದಲ್ಲಿ ಅನುದಾನ ರಹಿತ ಶಾಲೆ ನಡೆಸುತ್ತಿದ್ದ ಮುಮ್ತಾಜ್ ಆಲಿ ಖಾನ್, ಅಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಮಕ್ಕಳಿಗೆ ಉಚಿತವಾಗಿ ಕೊಡುತ್ತಿದ್ದರು. ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ, ಸಮವಸ್ತ್ರ, ಪಠ್ಯಪುಸ್ತಕಗಳನ್ನೂ ತಮ್ಮದೇ ಖರ್ಚಿನಲ್ಲಿ ಒದಗಿಸುತ್ತಿದ್ದರು. ಅವರ ಪತ್ನಿ ಈ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರ ಪ್ರಾಧ್ಯಾಪಕರಾಗಿದ್ದ ಪ್ರೊ.ಮುಮ್ತಾಜ್ ಆಲಿ ಖಾನ್, 1982ರಲ್ಲಿ ನಿವೃತ್ತಿಯಾಗಿದ್ದರು. ಬಳಿಕ ಸಲಾಮತ್ ಪ್ರಾಥಮಿಕ ಮತ್ತು ಪ್ರೌಢಶಾಲೆ ಎಂಬ ಹೆಸರಲ್ಲಿ ಶಾಲೆ ನಡೆಸುತ್ತಿದ್ದರು. 2008ರಲ್ಲಿ ಅವರ ಮಗ ನೂರ್ ಅಹ್ಮದ್ 18ನೇ ವರ್ಷದಲ್ಲಿ ಅಕಾಲ ಮೃತಪಟ್ಟ ಹಿನ್ನೆಲೆಯಲ್ಲಿ ಶಾಲೆಗೆ ನೂರ್ ಅಹ್ಮದ್ ಆಲಿಖಾನ್ ಸ್ಮಾರಕ ವಿದ್ಯಾಸಂಸ್ಥೆ ಎಂದು ಮರು ನಾಮಕರಣ ಮಾಡಿದ್ದರು.
Professor Mumtaz Ali Kahan(98), who was a former minority, hajj and waqf minister, and the district in-charge minister of Chikkaballapur district, passed away on Monday.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:29 pm
HK News Staffer
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm