ಬ್ರೇಕಿಂಗ್ ನ್ಯೂಸ್
07-06-21 11:51 am Bangalore Correspondent ಕರ್ನಾಟಕ
Photo credits : DH Photo
ಬೆಂಗಳೂರು, ಜೂನ್ 7 : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ರಸ್ತೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಸ್ಫೋಟ ಸಂಭವಿಸಿದ್ದು, ಆರು ಮಂದಿ ಕೆಲಸಗಾರರು ಗಾಯಗೊಂಡಿದ್ದಾರೆ.
ಅವಿನಾಶ್, ಸಿರಾಜ್, ಪ್ರಶಾಂತ್, ಗೌತಮ್, ಅಜಯ್ ಕುಮಾರ್ ಹಾಗೂ ನಾಗೇಶ್ ರಾವ್ ಗಾಯಗೊಂಡವರಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಿಮಾನ ನಿಲ್ದಾಣದಲ್ಲಿ ವಿಸ್ತರಣೆ ಹಾಗೂ ಎರಡನೇ ಟರ್ಮಿನಲ್ ಕಾಮಗಾರಿ ನಡೆಯುತ್ತಿದ್ದು, ಇದಕ್ಕಾಗಿ ನಿಲ್ದಾಣ ವ್ಯಾಪ್ತಿಯ ಜಾಗದಲ್ಲಿ ಹೊಸ ರಸ್ತೆಯನ್ನೂ ನಿರ್ಮಿಸಲಾಗುತ್ತಿದೆ. ಟರ್ಮಿನಲ್ ಹಾಗೂ ರಸ್ತೆಗೆ ಸಂಚಾರ ಸಂಕೇತಗಳ ಬಿಳಿ ಬಣ್ಣದ ಪಟ್ಟಿಗಳನ್ನು ಹಾಕುವ ಕೆಲಸ ಕೆಲ ದಿನಗಳಿಂದ ನಡೆಯುತ್ತಿತ್ತು.
ಕೆಲಸಕ್ಕೆ ಹಾಜರಾಗಿದ್ದ ಕಾರ್ಮಿಕರು, ಕೆಳ ಸೇತುವೆಯಲ್ಲಿ ಸೇರಿದ್ದರು. ರಸ್ತೆಗೆ ಬಳಿಯಬೇಕಾದ ಬಣ್ಣವನ್ನು ರಾಸಾಯನಿಕದ ಜೊತೆ ಮಿಶ್ರಣ ಮಾಡಿ ಸಿಲಿಂಡರ್ ಬಳಸಿ ಕಾಯಿಸುತ್ತಿದ್ದರು. ಈ ಸಂದರ್ಭ ಏಕಾಏಕಿ ಸ್ಫೋಟ ಸಂಭವಿಸಿದ್ದು ಬೆಂಕಿ ಹೊತ್ತಿಕೊಂಡಿದೆ. ಕೆಲ ಕ್ಷಣಗಳಲ್ಲೇ ಬೆಂಕಿ ಕೆನ್ನಾಲಗೆ ಇಡೀ ಕೆಳ ಸೇತುವೆಯನ್ನು ಆವರಿಸಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ನಿಲ್ದಾಣದ ಅಗ್ನಿಶಾಮಕ ಸಿಬ್ಬಂದಿ, ಎರಡೂವರೆ ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.
ಗುತ್ತಿಗೆ ವಹಿಸಿದ್ದ ಕಂಪನಿಯ ವಿರುದ್ಧ ಪೊಲೀಸರು ಎಫ್ಐಆರ್ ಮಾಡಿದ್ದು ಕಾರ್ಮಿಕರ ಸುರಕ್ಷತೆ ಬಗ್ಗೆ ಗಮನಹರಿಸದೆ ನಿರ್ಲಕ್ಷ್ಯದ ಬಗ್ಗೆ ಕೇಸು ದಾಖಲಿಸಿದ್ದಾರೆ.
Six workers were wounded, two of them seriously, in a blast near the Kempegowda International Airport here on Sunday, police said.
05-04-25 10:17 pm
HK News Desk
HD Kumaraswamy, Congress, D K Shivakumar: ಮಹಮ...
05-04-25 09:43 pm
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆಗೆ ಕಾಂ...
05-04-25 08:12 pm
BJP Yatnal; ಬಿಜೆಪಿಯಿಂದ ಉಚ್ಚಾಟನೆಗೊಂಡ ಶಾಸಕ ಬಸನಗ...
05-04-25 02:47 pm
Kalaburagi Accident Mini Bus and Truck: ಕಲಬುರ...
05-04-25 12:21 pm
04-04-25 09:29 pm
HK News Desk
Waqf Controversy, BJP, Kharge: ವಕ್ಫ್ ಆಸ್ತಿ ಕ...
04-04-25 08:50 pm
Waqf Amendment Bill: ಸಂಸತ್ತಿನ ಎರಡೂ ಸದನಗಳಲ್ಲಿ...
04-04-25 12:44 pm
Mangalore MP Brijesh Chowta: ನಿವೃತ್ತ ಸೈನಿಕರ ಅ...
03-04-25 11:10 pm
Waqf Bill, Amit Shah; ಸುದೀರ್ಘ ಚರ್ಚೆ ಬಳಿಕ ಸಂಸತ...
03-04-25 01:04 pm
05-04-25 07:49 pm
Udupi Correspondent
Mangalore Jail, Jammer, Vedavyas Kamath; ಜೈಲಿ...
05-04-25 01:16 pm
Mangalore, Thokkottu: ತೊಕ್ಕೊಟ್ಟು ಫ್ಲೈಓವರ್ ಕೆಳ...
04-04-25 11:07 pm
Mangalore Hotel Moti Mahal closed, Milagres:...
04-04-25 11:00 pm
Mangalore Bus Accident, Uppinangady: ನೀರಕಟ್ಟೆ...
04-04-25 01:39 pm
05-04-25 08:53 pm
Bangalore Correspondent
Cyber Fraud Bangalore, Plusmarts; ಫೇಸ್ಬುಕ್ ಮಹ...
05-04-25 04:27 pm
Anwar Manippady threat, Mangalore crime: ವಕ್ಪ...
04-04-25 03:03 pm
Kalaburagi Murder, Three killed: ಕೌಟುಂಬಿಕ ಕಲಹ...
03-04-25 05:01 pm
Mandya Marriage Fraud: ಒಬ್ಬರಲ್ಲ, ಮೂವರು ಯುವಕರ...
03-04-25 01:02 pm