ಬ್ರೇಕಿಂಗ್ ನ್ಯೂಸ್
09-06-21 03:37 pm Headline Karnataka News Network ಕರ್ನಾಟಕ
ಮಂಗಳೂರು, ಜೂನ್ 9: ಹೊಸ ಸೋಂಕಿತರ ಪ್ರಮಾಣ ಇಳಿಕೆ ಮತ್ತು ದೈನಂದಿನ ಡಿಸ್ಚಾರ್ಜ್ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸರಕಾರ ಹಂತ ಹಂತವಾಗಿ ಅನ್ಲಾಕ್ ಮಾಡುವ ನಿರ್ಧಾರಕ್ಕೆ ಬಂದಿದೆ ಎಂದು ಹೇಳಲಾಗುತ್ತಿದೆ.
ಯಾವ ಯಾವ ಕ್ಷೇತ್ರಕ್ಕೆ ಅನ್ಲಾಕ್ ಭಾಗ್ಯ ಸಿಗಲಿದೆ ಎನ್ನುವುದು ಇನ್ನೆರಡು ದಿನಗಳಲ್ಲಿ ತಿಳಿಯಲಿದೆ. ಬೆಂಗಳೂರಿಗೆ ಒಂದು ಮತ್ತು ರಾಜ್ಯದ ಇತರ ಜಿಲ್ಲೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಬೀಳುವ ಸಾಧ್ಯತೆಯಿದೆ.



ಹಂತ-ಹಂತವಾಗಿ ಅನ್ಲಾಕ್ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಅನ್ಲಾಕ್ ಕುರಿತು ತಾಂತ್ರಿಕ ಸಲಹಾ ಸಮಿತಿ ಸೋಮವಾರ (ಜೂನ್ 7) ಸರ್ಕಾರಕ್ಕೆ ವರದಿ ನೀಡಿದೆ. ಈಜುಕೊಳ, ಧಾರ್ಮಿಕ ಕೇಂದ್ರ, ಸಿನಿಮಾ ಮಂದಿರ ಮುಂತಾದವು ಸದ್ಯಕ್ಕೆ ತೆರೆಯುವ ಸಾಧ್ಯತೆಯಿಲ್ಲ.
ಜೂನ್ 14ರ ನಂತರವೂ ಮೈಸೂರು, ದಕ್ಷಿಣ ಕನ್ನಡ, ತುಮಕೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರಿಕೆ?


Five Karnataka districts including Dakshina Kannada may continue lockdown sources ?
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm