ಬ್ರೇಕಿಂಗ್ ನ್ಯೂಸ್
09-06-21 05:48 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 9: ಜೂನ್ 14ಕ್ಕೆ ರಾಜ್ಯದಲ್ಲಿ ಬಹುತೇಕ ಎರಡನೇ ಕೋವಿಡ್ ಅಲೆಯ ಲಾಕ್ಡೌನ್ ಕೊನೆಯಾಗುವ ಸಾಧ್ಯತೆಯಿದೆ. ಆದರೆ, ಜೂನ್ 14ರ ನಂತರ ಎಲ್ಲದಕ್ಕೂ ರಾಜ್ಯ ಸರಕಾರ ಮುಕ್ತ ಮಾಡುವುದಿಲ್ಲ. ಹಂತ ಹಂತವಾಗಿ ಅನ್ ಲಾಕ್ ಪ್ರಕ್ರಿಯೆ ಜಾರಿಗೊಳಿಸುವ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಸುಳಿವು ನೀಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಐದು ಹಂತಗಳಲ್ಲಿ ಅನ್ ಲಾಕ್ ಪ್ರಕ್ರಿಯೆ ಜಾರಿಗೊಳಿಸಲಾಗುವುದು. ಆದರೆ, ಜಿಲ್ಲಾವಾರು ಇದರ ಅನುಷ್ಠಾನ ಪ್ರಕ್ರಿಯೆ ಬದಲಾವಣೆ ಇರಬಹುದು. ಆರಂಭದಲ್ಲಿ ನಿತ್ಯದ ಸಾಮಗ್ರಿ ಖರೀದಿಗೆ ಇರುವ ನಿರ್ಬಂಧವನ್ನು ಮಧ್ಯಾಹ್ನ 12ರ ವರೆಗೆ ಸಡಿಲಗೊಳಿಸುವ ಚಿಂತನೆ ಇದೆ ಎಂದಿದ್ದಾರೆ.
ಮೊದಲ ಹಂತದಲ್ಲಿ ಜನರಿಗೆ ಪಾರ್ಕ್ ನಲ್ಲಿ ನಡೆದಾಡುವುದಕ್ಕೆ ಅವಕಾಶ ಕೊಡಬೇಕೆಂಬ ಸಲಹೆಯನ್ನು ತಜ್ಞರು ಕೊಟ್ಟಿದ್ದಾರೆ. ಈ ರೀತಿಯ ಚಟುವಟಿಕೆಗಳಿಗೆ ಮೊದಲ ಹಂತದಲ್ಲಿ ಅವಕಾಶ ನೀಡುವ ಸಾಧ್ಯತೆಯಿದೆ. ಆದರೆ, ಈ ಬಗ್ಗೆ ಮುಖ್ಯಮಂತ್ರಿಗಳು ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತುಕತೆ ನಡೆಸಿ ನಿರ್ಧಾರಕ್ಕ ಬರಲಿದ್ದಾರೆ ಎಂದು ಅಶೋಕ್ ತಿಳಿಸಿದ್ದಾರೆ.
Karnataka Revenue Minister R Ashoka on Wednesday indicated that the state may go for unlocking in four to five phases after June 14, as the COVID-19 induced lockdown comes to an end.
25-06-25 10:32 pm
Bangalore Correspondent
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
25-06-25 09:27 pm
Mangalore Correspondent
Sixth Sense Beauty Salon, Raid, Mangalore, Po...
24-06-25 09:49 pm
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
25-06-25 04:06 pm
HK News Desk
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am