ಬ್ರೇಕಿಂಗ್ ನ್ಯೂಸ್
10-06-21 01:43 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 10: ಸಿಎಂ ಯಡಿಯೂರಪ್ಪ ವಿರೋಧಿಗಳಿಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದೆ. ಯಾವುದೇ ಕಾರಣಕ್ಕೂ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾಯಿಸುವ ಪ್ರಶ್ನೆಯೇ ಇಲ್ಲವೆಂದು ದೆಹಲಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಖಡಕ್ಕಾಗಿ ಹೇಳಿದ್ದಾರೆ.

ಸಿಎಂ ಬದಲಾವಣೆ ವಿಚಾರ ಎನ್ನುವುದು ಬರೀ ವದಂತಿ ಅಷ್ಟೇ. ಅಂತಹ ಯಾವುದೇ ಪ್ರಸ್ತಾಪ ಬಿಜೆಪಿ ಬಳಿ ಇಲ್ಲ ಎಂದು ಹೇಳುವ ಮೂಲಕ ಯಡಿಯೂರಪ್ಪ ಬದಲಾವಣೆ ಎಂದು ಹೇಳಿಕೊಂಡು ತಿರುಗಾಡಿದ್ದ ವಿರೋಧಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ಇದೇ ವೇಳೆ, ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಆಗುವುದೇ ಎನ್ನುವ ಬಗ್ಗೆಯೂ ಅವೆಲ್ಲವೂ ವದಂತಿ ಮಾತ್ರ. ಆ ಬಗ್ಗೆ ನಾವು ಸಾರ್ವಜನಿಕವಾಗಿ ಚರ್ಚೆ ಮಾಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಪಕ್ಷದ ಆಂತರಿಕ ಸಭೆಯಲ್ಲಿ ಆ ರೀತಿಯ ಚಿಂತನೆ ಆಗಿದೆಯೇ ಎನ್ನುವ ಪ್ರಶ್ನೆಗೆ, ಅದರ ಬಗ್ಗೆ ಏನಾಗಿದೆ ಎನ್ನುವ ಬಗ್ಗೆ ನಾನು ಮಾಧ್ಯಮದಲ್ಲಿ ಹೇಳಕ್ಕಾಗಲ್ಲ. ಎಲ್ಲ ರಾಜ್ಯಗಳ ಅಧ್ಯಕ್ಷರು ಕೂಡ ಒಳ್ಳೆಯ ರೀತಿಯಲ್ಲಿ ಸಂಘಟನಾ ಕೆಲಸ ಮಾಡಿಕೊಂಡು ಹೋಗುತ್ತಿದ್ದಾರೆ. ಕರ್ನಾಟಕದಲ್ಲಿಯೂ ಒಳ್ಳೆದಾಗೇ ನಡೀತಿದೆ. ನಾಡಿದ್ದು ಕರ್ನಾಟಕ ತೆರಳಲಿದ್ದು ನಾಯಕರ ಅಹವಾಲು ಕೇಳಲಿದ್ದೇನೆ ಎಂದು ಹೇಳಿದರು.
ಜೂನ್ 18, 19 ರಂದು ಅರುಣ್ ಸಿಂಗ್ ರಾಜ್ಯಕ್ಕೆ ಬರಲಿದ್ದು ಶಾಸಕರ ಜೊತೆ ಮಾತುಕತೆ ನಡೆಸುವ ಸಾಧ್ಯತೆಯಿದೆ. ಆದರೆ, ಶಾಸಕಾಂಗ ಸಭೆ ಕರೆಯುವ ವಿಚಾರ ಮುಖ್ಯಮಂತ್ರಿಗೆ ಬಿಟ್ಟದ್ದು ಎನ್ನುವುದನ್ನು ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm