ಬ್ರೇಕಿಂಗ್ ನ್ಯೂಸ್
30-08-20 03:48 pm Headline Karnataka News Network ಕರ್ನಾಟಕ
ಬೆಂಗಳುರು, ಆಗಸ್ಟ್.30: ಬೆಂಗಳೂರು ಗ್ರಾಮಾಂತರದ ನೆಲಮಂಗಲದಿಂದ ಮಹಾರಾಷ್ಟ್ರದ ಸೊಲ್ಲಾಪುರದ ಬಾಳೆ ರೈಲ್ವೆ ನಿಲ್ದಾಣದ ನಡುವೆ ಸಂಚರಿಸುವ ರೋಲ್ಆನ್-ರೋಲ್ಆಫ್ ರೈಲು(ರೋ-ರೋ ರೈಲು) ಸೇವೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದ್ದಾರೆ .
ಸರಕು ತುಂಬಿದ ಟ್ರಕ್ ಅಥವಾ ಲಾರಿಗಳ ಸಾಗಣೆಯ ಸೇವೆಗೆ ಈ ರೈಲು ಬಳಕೆಯಾಗಲಿದೆ. ಇದರ ಪ್ರಾಯೋಗಿಕ ಸಂಚಾರಕ್ಕೆ ಯಡಿಯೂರಪ್ಪ, ಗೃಹ ಕಚೇರಿ ಕೃಷ್ಣಾದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು.
ಬೆಂಗಳೂರಿನ ನೆಲಮಂಗಲದಿಂದ ಮಹಾರಾಷ್ಟ್ರದ ಸೊಲ್ಲಾಪುರದ ಬಾಳೆಗೆ ಈ ರೈಲು ಸೇವೆ ಆರಂಭವಾಗಿದ್ದು, ನೈರುತ್ಯ ರೈಲ್ವೆಯಲ್ಲಿ ಪ್ರಥಮವಾಗಿ ಆರಂಭವಾಗಿರುವ ರೋರೋ ರೈಲು ಇದಾಗಿದೆ. ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರದ ಕೃಷಿ ಉತ್ಪಾದನಾ ಪ್ರದೇಶ ಹಾಗೂ ಕೃಷಿ ಬಳಕೆ ಕೇಂದ್ರಗಳ ನಡುವೆ ಸಂಪರ್ಕ ಸಾಧಿಸುವ ಗುರಿ ಹೊಂದಿದೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm