ಬ್ರೇಕಿಂಗ್ ನ್ಯೂಸ್
10-06-21 03:48 pm Headline Karnataka News Network ಕರ್ನಾಟಕ
ಭಟ್ಕಳ, ಜೂನ್ 10: ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಪರಿಶೀಲನೆ ನಡೆಸಿದ ಭಟ್ಕಳ ಪೊಲೀಸರಿಂದ ಮಹಿಳೆಯನ್ನು ಬಂಧಿಸಿದ್ದಾರೆ. ಖತೀಜಾ ಮೆಹರಿನ್ ಬಂಧಿತ ಪಾಕಿಸ್ತಾನಿ ಮಹಿಳೆ. ಎಂಟು ವರ್ಷಗಳ ಹಿಂದೆ ಈ ಮಹಿಳೆಯನ್ನು ಭಟ್ಕಳ ಮೂಲದ ಜಾವೀದ್ ಮೊಹಿದ್ದೀನ್ ರುಕ್ನುದ್ದೀನ್ ಎಂಬಾತ ವಿವಾಹವಾಗಿದ್ದ. ದುಬೈನಲ್ಲಿ ಮದುವೆ ನಡೆದಿತ್ತು 2014ರಲ್ಲಿ ಪ್ರವಾಸಿ ವೀಸಾ ಪಡೆದು 3 ತಿಂಗಳು ಭಾರತಕ್ಕೆ ಬಂದು ವಾಪಸ್ಸಾಗಿದ್ದಳು. ಅದರ ಬಳಿಕ 2015ರಲ್ಲಿ ಕಳ್ಳಮಾರ್ಗದ ಮೂಲಕ ಭಾರತ ಪ್ರವೇಶ ಮಾಡಿದ್ದ ಮಹಿಳೆ ಭಟ್ಕಳದಲ್ಲೇ ಉಳಿದುಕೊಂಡಿದ್ದಳು.

2014 ರಿಂದ ಭಟ್ಕಳದ ನವಾಯತ ಕಾಲೋನಿಯಲ್ಲಿ ಮಹಿಳೆ ವಾಸವಿದ್ದಳು. ಕಳೆದ 8 ವರ್ಷಗಳಿಂದ ಮೂರು ಮಕ್ಕಳೊಂದಿಗೆ ಭಟ್ಕಳದಲ್ಲೇ ವಾಸ್ತವ್ಯ ಹೂಡಿದ್ದಳು. ಈ ನಡುವೆ, ಸುಳ್ಳು ದಾಖಲೆ ನೀಡಿ ಭಟ್ಕಳದಲ್ಲಿ ಓಟರ್ ಐಡಿ, ರೇಷನ್ ಕಾರ್ಡ್, ಜನ್ಮದಾಖಲೆ ಪಡೆದಿದ್ದಳು.
ಅಕ್ರಮವಾಗಿ ವಾಸ ಮಾಡಿರುವ ವಿಚಾರದಲ್ಲಿ ಮಹಿಳೆ ವಿರುದ್ಧ ಐಪಿಸಿ ಸೆಕ್ಷನ್ 468, 471 ಅಡಿ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A Pakistani woman has been arrested for an illegal stay in Bhatkal, Uttar Karnataka. It is said she has married a Man from Bhatkal and has been residing for 8 years by illegal means.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:29 pm
HK News Staffer
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm