ಬ್ರೇಕಿಂಗ್ ನ್ಯೂಸ್
11-06-21 05:08 pm Headline Karnataka News Network ಕರ್ನಾಟಕ
ಹಾಸನ, ಜೂನ್ 11 : ರಾಜ್ಯದಲ್ಲಿ ಮುಂದಿನ ಎರಡು ವರ್ಷವೂ ನಾನೇ ಸಿಎಂ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಸನದಲ್ಲಿ ಹೇಳಿದ್ದಾರೆ. ಇತ್ತೀಚೆಗೆ ರಾಜಿನಾಮೆ ವಿಚಾರದ ಬಗ್ಗೆ ಹೇಳಿಕೆ ನೀಡಿ ಸದ್ದು ಮಾಡಿದ್ದ ಯಡಿಯೂರಪ್ಪ ಇದೀಗ ಸ್ವತಃ ನಾನೇ ಸಿಎಂ ಎಂದು ಪುನರುಚ್ಚರಿಸಿದ್ದು ವಿರೋಧಿ ಬಣಕ್ಕೆ ಉತ್ತರದ ತಿರುಗೇಟು ನೀಡಿದ್ದಾರೆ.

ಹಾಸನ ಜಿಲ್ಲೆಗೆ ಶುಕ್ರವಾರ ಭೇಟಿ ನೀಡಿದ ಅವರು, ಮುಂದಿನ ಎರಡು ವರ್ಷ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ. ರಾಜ್ಯದ ಅಭಿವೃದ್ಧಿಗೆ ಗಮನ ಕೊಡುತ್ತೇನೆ. ಕೇಂದ್ರದ ನಾಯಕರು ನನ್ನ ಮೇಲೆ ವಿಶ್ವಾಸ ಇಟ್ಟು ಯಡಿಯೂರಪ್ಪ ಅವರೇ ಮುಂದುವರಿಯುತ್ತಾರೆ ಎಂದು ಹೇಳಿದ್ದಾರೆ. ಎಲ್ಲರ ಸಹಕಾರದಿಂದ ಅಭಿವೃದ್ಧಿಯತ್ತ ಗಮನ ಕೊಡುವೆ ಎಂದು ಹೇಳಿದ್ದಾರೆ.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರ ಬೆಂಬಲ ನನಗೆ ಇನ್ನಷ್ಟು ಬಲ ತಂದಿದೆ. ಎರಡು ವರ್ಷ ಯಾವುದೇ ಬದಲಾವಣೆ ಇಲ್ಲ. ಬಿಎಸ್ ವೈ ನೇತೃತ್ವದಲ್ಲಿ ಒಳ್ಳೆಯ ಕೆಲಸವಾಗುತ್ತಿದೆ ಎಂದಿದ್ದಾರೆ. ನಾಯಕರ ಇಂಥ ಮಾತುಗಳಿಂದ ನನ್ನ ಜವಾಬ್ದಾರಿ ಜಾಸ್ತಿಯಾಗಿದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಒಳ್ಳೆಯ ಕೆಲಸ ಮಾಡುವ ಪ್ರಯತ್ನ ಮಾಡುವೆ ಎಂದು ಹೇಳಿದ್ದಾರೆ.
Citing the trust that the BJP high command decided to place in him, Karnataka chief minister BS Yediyurappa said that the statement from the party's national general secretary had given him "more strength".
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm