ಬ್ರೇಕಿಂಗ್ ನ್ಯೂಸ್
12-06-21 11:37 am Headline Karnataka News Network ಕರ್ನಾಟಕ
ಚಿಕ್ಕಬಳ್ಳಾಫುರ, ಜೂನ್ 12: ಲಾಕ್ಡೌನ್ ಕಾರಣದಿಂದಾಗಿ ಟೊಮ್ಯಾಟೊ ಧಾರಣೆಯಲ್ಲಿ ತೀವ್ರ ಕುಸಿತವಾಗಿದ್ದು ರೈತರು ತಾವು ಬೆಳೆದ ಟೊಮ್ಯಾಟೋವನ್ನು ರಸ್ತೆಗೆ ಸುರಿದು ಹೋಗಿದ್ದಾರೆ.
ಟೊಮ್ಯಾಟೋವನ್ನು ಕೊಳ್ಳುವವರೇ ಇಲ್ಲದೆ, ಚಿಕ್ಕಬಳ್ಳಾಪುರ ನಗರದ ಮಾರುಕಟ್ಟೆ ಹೊರಗಡೆ ರಸ್ತೆಯಲ್ಲಿ ಸುರಿಯಲಾಗಿದೆ. ರಸ್ತೆಗೆ ಸುರಿದಿರುವ ಟೊಮ್ಯಾಟೋ ರಾಶಿ ದನಗಳಿಗೂ ಬೇಡವಾಗಿದೆ. ರಾಶಿ ಹಾಕಿದ ಹಸಿ ಹಸಿ ಟೊಮ್ಯಾಟೋ ಹಣ್ಣುಗಳನ್ನು ಹಸುಗಳು ತಿನ್ನುತ್ತಿದ್ದು ಹೊಟ್ಟೆ ತುಂಬಿದ ಬಳಿಕ ಹಾಗೇ ಬಿಟ್ಟುಬಿಟ್ಟಿದೆ.
ಚಿಕ್ಕಬಳ್ಳಾಪುರದ ಮಾರುಕಟ್ಟೆಯಲ್ಲಿ 15 ಕೇಜಿಯ ಟೊಮ್ಯಾಟೋ ಬಾಕ್ಸಿಗೆ ಕೇವಲ 50 ರೂ. ಬೆಲೆಯಿದ್ದು ಅಷ್ಟಕ್ಕೂ ಕೊಳ್ಳುವವರಿಲ್ಲದಂತಾಗಿದೆ. ಹೀಗಾಗಿ ರಾಶಿ ರಾಶಿ ಟೊಮ್ಯಾಟೋಗಳನ್ನು ಎಪಿಎಂಸಿ ಮಾರುಕಟ್ಟೆಗೆ ರೈತರು ಹೊರಗಡೆ ಸುರಿದು ಹೋಗಿದ್ದಾರೆ. ಕೇಜಿ ಟೊಮ್ಯಾಟೋ ಬೆಲೆ 3 ರೂಪಾಯಿಗೆ ಕುಸಿದಿದ್ದು ಪಿಕಪ್, ಟೆಂಪೋಗಳಲ್ಲಿ ಮಾರುಕಟ್ಟೆಗೆ ತಂದವರು ವಾಹನ ಬಾಡಿಗೆಯ ಹಣವೂ ಸಿಗದೆ ಕಂಗಾಲಾಗಿದ್ದಾರೆ.





ಚಿಕ್ಕಬಳ್ಳಾಪುರ ನಗರದ ಎಪಿಎಂಸಿ ಮಾರುಕಟ್ಟೆಯ ಹೊರಗಡೆಯಲ್ಲಿ ರಾಶಿಗಟ್ಟಲೆ ಟೊಮ್ಯಾಟೋ ಬಿದ್ದಿದ್ದು ರೈತರ ಸ್ಥಿತಿ ಹೀನಾಯ ಎನ್ನುವಂತಾಗಿದೆ.
ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗದಲ್ಲಿ ಅತಿ ಹೆಚ್ಚು ಟೊಮ್ಯಾಟೊ ಬೆಳೆಯುತ್ತಿದ್ದು ಈಗ ಬೆಳೆಯ ಸೀಸನ್. ಆದರೆ, ಲಾಕ್ಡೌನ್ ಕಾರಣದಿಂದಾಗಿ ಟೊಮ್ಯಾಟೋಗೆ ಬೆಲೆ ಇಲ್ಲದೆ, ರೈತರು ಕಂಗಾಲಾಗಿದ್ದು ವಾಹನಗಳಲ್ಲಿ ತಂದ ಬೆಳೆಯನ್ನು ದಿನವೂ ರಸ್ತೆಯಲ್ಲೇ ಸುರಿದು ಹೋಗುತ್ತಿದ್ದಾರೆ. ಕೈಗೆ ಬಂದ ತುತ್ತು ಬಾಯಿಗಿಲ್ಲದ ಪರಿಸ್ಥಿತಿ. ಸರಕಾರದ ಕಡೆಯಿಂದ ರೈತರಿಂದ ನೇರವಾಗಿ ಖರೀದಿಸಿ ತಲುಪಿಸುವ ಕಾರ್ಯ ಮಾಡಬಹುದು. ಆದರೆ, ಎಪಿಎಂಸಿಯಾಗಲೀ, ಇತರೇ ಮಾರುಕಟ್ಟೆ ವ್ಯಾಪಾರಸ್ಥರಾಗಲೀ ಆ ಕೆಲಸವನ್ನು ಮಾಡಿಲ್ಲ.
Video: Click
Supply chain distortion of farm produce owing to the lockdown over COVID-19 has hurt both farmers and consumers. There have been reports from across the state of farmers, in despair, destroying their own crop in chikkaballapur
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm