ಬ್ರೇಕಿಂಗ್ ನ್ಯೂಸ್
15-06-21 03:55 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಜೂನ್ 15: ಆಂಬ್ಯುಲೆನ್ಸ್ ಮತ್ತು ಸ್ಕೂಟಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮವಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಹೊರವಲಯದ ಹೊಳಲ್ಕೆರೆ ರಸ್ತೆಯ ತಿರುಮಲ ಡಾಬಾ ಬಳಿ ನಡೆದಿದೆ.
ಹೊಳಲ್ಕೆರೆ ಕಡೆಯಿಂದ ಬರುತ್ತಿದ್ದ ಸ್ಕೂಟಿಗೆ, ಚಿತ್ರದುರ್ಗ ನಗರ ಕಡೆಯಿಂದ ಹೋಗುತ್ತಿದ್ದ ಆಂಬ್ಯುಲೆನ್ಸ್ ಡಿಕ್ಕಿಯಾಗಿದೆ. ಗುದ್ದಿದ ರಭಸಕ್ಕೆ ಮೂವರು ಯುವಕರ ದೇಹ ಒಂದೊಂದು ಕಡೆ ಬಿದ್ದಿವೆ. ಇದೇ ವೇಳೆ ಸ್ಕೂಟಿ ಸಂಪೂರ್ಣ ಜಖಂ ಆಗಿದೆ.

ಸಾವನ್ನಪ್ಪಿದ ಕಾಂತರಾಜ (22), ಶ್ರೀಕಾಂತ (20), ನಂಜುಂಡ (20) ವರ್ಷದ ಯುವಕರು ಎಂದು ಗುರುತಿಸಲಾಗಿದೆ. ಆಂಬ್ಯುಲೆನ್ಸ್ ಚಾಲಕ ಅರುಣ್ ಕುಮಾರ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೇ ಸ್ಕೂಟಿಯಲ್ಲಿ ಮೂವರು ಯುವಕರು ತ್ರಿಬಲ್ ರೈಡಿಂಗ್ ಮೂಲಕ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಮೃತಪಟ್ಟ ಮೂರು ಜನ ಯುವಕರು ಚಿತ್ರದುರ್ಗ ನಗರದವರಾಗಿದ್ದು, ಮೂವರು ಯುವಕರು ಹೊಳಲ್ಕೆರೆಯಿಂದ ಕೆಲಸ ಮುಗಿಸಿಕೊಂಡು ಚಿತ್ರದುರ್ಗ ಕಡೆ ಬರುವಾಗ, ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ಆಂಬ್ಯುಲೆನ್ಸ್ ಹೋಗುವಾಗ ಈ ಘಟನೆ ನಡೆದಿದೆ.
ಈ ಅಪಘಾತಕ್ಕೆ ಆಂಬ್ಯುಲೆನ್ಸ್ ಚಾಲಕ ಅತಿವೇಗ ಕಾರಣ ಎಂದು ತಿಳಿದು ಬಂದಿದೆ.
Chitradurga Ambulance rams on scooty three youths on two Wheeler dead on spot.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm