ಬ್ರೇಕಿಂಗ್ ನ್ಯೂಸ್
15-06-21 03:55 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಜೂನ್ 15: ಆಂಬ್ಯುಲೆನ್ಸ್ ಮತ್ತು ಸ್ಕೂಟಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮವಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಹೊರವಲಯದ ಹೊಳಲ್ಕೆರೆ ರಸ್ತೆಯ ತಿರುಮಲ ಡಾಬಾ ಬಳಿ ನಡೆದಿದೆ.
ಹೊಳಲ್ಕೆರೆ ಕಡೆಯಿಂದ ಬರುತ್ತಿದ್ದ ಸ್ಕೂಟಿಗೆ, ಚಿತ್ರದುರ್ಗ ನಗರ ಕಡೆಯಿಂದ ಹೋಗುತ್ತಿದ್ದ ಆಂಬ್ಯುಲೆನ್ಸ್ ಡಿಕ್ಕಿಯಾಗಿದೆ. ಗುದ್ದಿದ ರಭಸಕ್ಕೆ ಮೂವರು ಯುವಕರ ದೇಹ ಒಂದೊಂದು ಕಡೆ ಬಿದ್ದಿವೆ. ಇದೇ ವೇಳೆ ಸ್ಕೂಟಿ ಸಂಪೂರ್ಣ ಜಖಂ ಆಗಿದೆ.

ಸಾವನ್ನಪ್ಪಿದ ಕಾಂತರಾಜ (22), ಶ್ರೀಕಾಂತ (20), ನಂಜುಂಡ (20) ವರ್ಷದ ಯುವಕರು ಎಂದು ಗುರುತಿಸಲಾಗಿದೆ. ಆಂಬ್ಯುಲೆನ್ಸ್ ಚಾಲಕ ಅರುಣ್ ಕುಮಾರ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೇ ಸ್ಕೂಟಿಯಲ್ಲಿ ಮೂವರು ಯುವಕರು ತ್ರಿಬಲ್ ರೈಡಿಂಗ್ ಮೂಲಕ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಮೃತಪಟ್ಟ ಮೂರು ಜನ ಯುವಕರು ಚಿತ್ರದುರ್ಗ ನಗರದವರಾಗಿದ್ದು, ಮೂವರು ಯುವಕರು ಹೊಳಲ್ಕೆರೆಯಿಂದ ಕೆಲಸ ಮುಗಿಸಿಕೊಂಡು ಚಿತ್ರದುರ್ಗ ಕಡೆ ಬರುವಾಗ, ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ಆಂಬ್ಯುಲೆನ್ಸ್ ಹೋಗುವಾಗ ಈ ಘಟನೆ ನಡೆದಿದೆ.
ಈ ಅಪಘಾತಕ್ಕೆ ಆಂಬ್ಯುಲೆನ್ಸ್ ಚಾಲಕ ಅತಿವೇಗ ಕಾರಣ ಎಂದು ತಿಳಿದು ಬಂದಿದೆ.
Chitradurga Ambulance rams on scooty three youths on two Wheeler dead on spot.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:29 pm
HK News Staffer
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm