ಬ್ರೇಕಿಂಗ್ ನ್ಯೂಸ್
17-06-21 12:35 pm Headline Karnataka News Network ಕರ್ನಾಟಕ
ಬೆಳಗಾವಿ, ಜೂನ್ 17: ನಾಯಕತ್ವ ಬದಲಾವಣೆ ವಿಚಾರ ಬಿರುಗಾಳಿ ಎಬ್ಬಿಸಿರುವಾಗಲೇ ರಾಜ್ಯದಲ್ಲಿ ಯಡಿಯೂರಪ್ಪ ಅವರನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ. ಅವರೇ ಎರಡೂವರೆ ವರ್ಷ ಸಿಎಂ ಆಗಿ ಇರುತ್ತಾರೆ ಎಂದು ಬೆಳಗಾವಿ ಸಾಹುಕಾರ್ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಂದಿನ ಎರಡೂವರೆ ವರ್ಷ ಯಡಿಯೂರಪ್ಪರವರೇ ಸಿಎಂ ಆಗಿರಲಿದ್ದಾರೆ. ಯಡಿಯೂರಪ್ಪ ನೇತೃತ್ವದಲ್ಲೇ ಮುಂದಿನ ಚುನಾವಣೆಯನ್ನೂ ಎದುರಿಸುತ್ತೇವೆ ಎಂದು ಬಿಎಸವೈ ಪರ ಬ್ಯಾಟಿಂಗ್ ಮಾಡಿದ್ದಾರೆ.


ಯಡಿಯೂರಪ್ಪ, ಅಮಿತ್ ಷಾ ಅವರನ್ನು ನಂಬಿ ನಾವು ಬಿಜೆಪಿಗೆ ಬಂದಿದೀವಿ. ಕೆಲವು ಶಾಸಕರು ಬಿಎಸ್ವೈ ನಾಯಕತ್ವಕ್ಕೆ ಅಪಸ್ವರ ಎತ್ತಿದ್ದಾರೆ. ಆದರೆ, ಅವೆಲ್ಲ ದೊಡ್ಡ ವಿಚಾರ ಅಲ್ಲ. ಎಲ್ಲಾ ನಾವು ಶಾಸಕರು ಒಂದು ಕುಟುಂಬ ಇದ್ದ ಹಾಗೇ. ಒಬ್ಬರು ಸಿಟ್ಟಾಗ್ತಾರೆ, ಒಬ್ಬರು ಬೇಜಾರಾಗ್ತಾರೆ. ಎಲ್ಲರನ್ನೂ ಕರೆದು ಮಾತನಾಡಿಸಿ ಸಮಸ್ಯೆ ಬಗೆಹರಿಸಲು ಬಿಎಸ್ವೈಗೆ ಮನವಿ ಮಾಡ್ತೇನೆ. ವಿರೋಧ ಪಕ್ಷದವರಿಗೆ ಕೆಲಸ ಇಲ್ಲ. ಬರೀ ನಮ್ಮ ವಿರುದ್ಧ ಮಾತನಾಡೋದೇ ಚಾಳಿಯಾಗಿದೆ ಎಂದು ಹೇಳಿದರು.

ಜೂನ್ 18ರ ನಂತರ ಹೊಸ ಯಡಿಯೂರಪ್ಪರಾಗಿ ಕೆಲಸ ಮಾಡ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಜಾರಕಿಹೊಳಿ, ಸಿ.ಪಿ.ಯೋಗೀಶ್ವರ್ ಇವತ್ತಿಗೂ ನನ್ನ ಮಿತ್ರ. ಈಗ ನಾನು ಭೇಟಿಯಾಗಿಲ್ಲ. ನಮ್ಮ 20 ಶಾಸಕ ಮಿತ್ರರನ್ನು ಕೂಡಿಸಲು ಯೋಗೇಶ್ವರ್ ಪಾತ್ರ ಬಹಳ ಮುಖ್ಯ ಇದೆ. ದಯವಿಟ್ಟು ಏನಾದರೂ ತಪ್ಪು ಗ್ರಹಿಕೆ ಇದ್ರೆ ಸಿಎಂ ಜೊತೆ ಚರ್ಚಿಸಿ ಮುಂದುವರೆಯೋದು ಒಳ್ಳೆಯದು ಎಂದು ಸಚಿವ ಸಿ.ಪಿ.ಯೋಗೇಶ್ವರ್ ಗೆ ಸಲಹೆ ಮಾಡಿದ್ದಾರೆ.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm