ಬ್ರೇಕಿಂಗ್ ನ್ಯೂಸ್
17-06-21 01:21 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 17: ಕೆಲವು ಕಾರಣಕ್ಕಾಗಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗಲೇಬೇಕು. ಹಾಗೊಂದ್ವೇಳೆ ಮಾಡುವುದಿದ್ದರೆ, ಜುಲೈ ತಿಂಗಳಲ್ಲೇ ಮಾಡಬೇಕು. ಇಲ್ಲವಾದರೆ ಮಾಡುವುದಕ್ಕೆ ಹೋಗಲೇಬೇಡಿ. ಚುನಾವಣೆ ಸಮೀಪಿಸುವ ಹೊತ್ತಲ್ಲಿ ನಾಯಕತ್ವ ಬದಲಿಸಿ ಕೈಸುಟ್ಟುಕೊಳ್ಳುವುದು ಬೇಡ ಎಂದು ಬಿಜೆಪಿಯ ಕೆಲವು ನಾಯಕರು ಅರುಣ್ ಸಿಂಗ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ.
ಕುಮಾರಕೃಪಾ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಿರುವ ಅರುಣ್ ಸಿಂಗ್ ಅವರನ್ನು ತಡರಾತ್ರಿ ಭೇಟಿ ಮಾಡಿದ ಕೆಲವು ನಾಯಕರು ನಾಯಕತ್ವದ ವಿಚಾರದಲ್ಲಿ ಮಾತುಕತೆ ನಡೆಸಿದ್ದಾರೆ.

ರಾಜ್ಯ ಸರಕಾರದ ಆಡಳಿತ ವೈಖರಿ, ಕುಟುಂಬ ಹಸ್ತಕ್ಷೇಪ, ಶಾಸಕರ ನಿರ್ಲಕ್ಷ್ಯ ಭಾವನೆಯ ಬಗ್ಗೆ ಬಿಜೆಪಿ ನಾಯಕರು ಅರುಣ್ ಸಿಂಗ್ ಅವರ ಗಮನ ಸೆಳೆದಿದ್ದಾರೆ. ಆದರೆ, ಅರುಣ್ ಸಿಂಗ್ ಅವರು ತಾಳ್ಮೆಯಿಂದ ಇರಿ ಎಂದಷ್ಟೇ ಹೇಳಿದರು ಎನ್ನಲಾಗಿದೆ.
ನಾಯಕತ್ವ ಬದಲಾವಣೆ ವಿಷಯದಲ್ಲಿ ಹೇಳಿಕೆ ಕೊಡುತ್ತಾ ಸುಮ್ಮನೆ ಕಾಲಹರಣ ಮಾಡಬಾರದು. ಅದರಿಂದ ಸರಕಾರಕ್ಕೂ ಪಕ್ಷಕ್ಕೂ ಕಾರ್ಯಕರ್ತರಿಗೂ ಕೆಟ್ಟ ಸಂದೇಶ ಹೋಗುತ್ತದೆ. ಇದರಿಂದ ಸರ್ಕಾರ ಮತ್ತು ಪಕ್ಷದ ವರ್ಚಸ್ಸಿಗೂ ಹಾನಿಯಾಗುತ್ತದೆ ಎಂದು ಬಿಜೆಪಿ ನಾಯಕರು ಸಿಂಗ್ ಅವರ ಗಮನ ಸೆಳೆದಿದ್ದಾರೆ.
Karnataka BJP Leaders request Change in leadership by July to Rajya Sabha MP Arun Singh. The rumbling within the party is out in the open with several BJP MLAs expressing their displeasure with Chief Minister BS Yediyurappa's style of functioning. Faced with this challenge, the BJP's central leadership has sent Rajya Sabha MP Arun Singh on a three-day mission to Karnataka to handle the crisis.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:29 pm
HK News Staffer
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm