ಬ್ರೇಕಿಂಗ್ ನ್ಯೂಸ್
17-06-21 01:39 pm Headline Karnataka News Network ಕರ್ನಾಟಕ
ಕಾರವಾರ, ಜೂನ್ 17 : ಸಮುದ್ರದಲ್ಲಿ ವಾಸ ಇರುವ ಅತ್ಯಂತ ವಿಷಕಾರಿ ಹಾವು ಮೀನುಗಾರರ ಬಲೆಗೆ ಬಿದ್ದಿದ್ದು ನೋಡುಗರ ಗಮನ ಸೆಳೆದಿದೆ.
'ಹೈಡ್ರೋಫಿಸ್ ಸ್ಕಿಸ್ಟೋಸಸ್' ಎಂದು ವೈಜ್ಞಾನಿಕ ಹೆಸರಿನಿಂದ ಕರೆಯಲ್ಪಡುವ ಕಪ್ಪು ಮತ್ತು ಬಿಳಿ ಬಣ್ಣದ ಪಟ್ಟಿ ಹೊಂದಿರುವ ಹಾವು ನೋಡಲು ವಿಶೇಷವಾಗಿದೆ.
ಈ ಹಾವು ಸಮುದ್ರದಲ್ಲಿ ಕ್ಯಾಟ್ ಫಿಶ್ಗಳ ಮರಿಗಳನ್ನು (ಶ್ಯಾಡಿ) ಬೇಟೆಯಾಡಿ ತಿನ್ನುತ್ತದೆ. ಹೀಗೆ ಸಂಚರಿಸುವಾಗ ಇವು ಕೆಲವೊಮ್ಮೆ ಮೀನುಗಾರರ ಏಂಡಿ ಬಲೆಗೆ ಬೀಳುತ್ತವೆ. ಈ ಹಾವು ಸಾಮಾನ್ಯವಾಗಿ ಮನುಷ್ಯರಿಗೆ ಕಚ್ಚುವುದಿಲ್ಲ. ಆಕಸ್ಮಿಕವಾಗಿ ಕಚ್ಚಿದರೆ ಜೀವಕ್ಕೆ ಅಪಾಯ ತಂದೊಡ್ಡುವ ಸಾಧ್ಯತೆ ಇರುತ್ತದೆ ಎಂದು ಕಾರವಾರದ ಕಡಲ ಜೀವ ವಿಜ್ಞಾನ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ.ಶಿವಕುಮಾರ ಹರಗಿ ಮಾಹಿತಿ ನೀಡಿದ್ದಾರೆ.
Venomous Snake Hydrophis found while fishing in Karwar. These snakes are members of the Elapid family that are found in the Indian and Pacific oceans. They are perhaps the most abundant reptiles on earth, and all 52 species are venomous, with several species capable of severe envenomation.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:29 pm
HK News Staffer
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm