ಬ್ರೇಕಿಂಗ್ ನ್ಯೂಸ್
18-06-21 05:48 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 18 : ನೀರು ತುಂಬಿದ್ದ ದೊಡ್ಡ ಬಕೆಟ್ ಗೆ 2 ವರ್ಷದ ಮಗು ಬಿದ್ದು ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ತರಿಕಲ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಾಜಿ ಪಂಚಾಯತ್ ಅಧ್ಯಕ್ಷ ಸುಂದರ್ ರಾಜ್ ಹಾಗೂ ಪ್ರೇಮಾ ದಂಪತಿಯ ಪುತ್ರ ಸಮರ್ಥ ಎಂದು ಗುರುತಿಸಲಾಗಿದೆ.
ಬಚ್ಚಲುಮನೆಯಲ್ಲಿ ಇಟ್ಟಿದ್ದ ದೊಡ್ಡ ಬಕೆಟ್ ನೀರಿನಲ್ಲಿ ನೀರು ತೆಗೆದುಕೊಳ್ಳಲು ಹೋಗಿದ್ದ ಮಗು ಸಮರ್ಥ ಮಕಾಡೆ ಬಿದ್ದಿದ್ದಾನೆ, ಅಕ್ಕಂದಿರೊಂದಿಗೆ ಆಟವಾಡುತ್ತಿದ್ದ ಪುತ್ರ ಸಮರ್ಥ ಕಾಣದಿದ್ದಾಗ ಮನೆಯವರೆಲ್ಲರೂ ಹುಡುಕಾಟ ನಡೆಸಿದ್ದಾರೆ. ಆನಂತರ ಬಚ್ಚಲುಮನೆಯ ಬಕೆಟ್ ನಲ್ಲಿ ಮಗು ಬಿದ್ದಿರುವುದನ ಕಂಡ ಕುಟುಂಬಸ್ಥರು ಮೇಲೆತ್ತಿದ್ದರು ಪ್ರಯೋಜನವಾಗಲಿಲ್ಲ, ಆತನ ಪ್ರಾಣ ಆಗಲೇ ಹಾರಿಹೋಗಿತ್ತು.
ಗ್ರಾಮದಲ್ಲಿ ರಾತ್ರಿಯೇ ಅಂತ್ಯಸಂಸ್ಕಾರ ಮಾಡಲಾಗಿದ್ದು ಶಾಸಕ ಮಂಜುನಾಥ್ ಮಗುವಿನ ಅಂತ್ಯಸಂಸ್ಕಾರ ಮುಗಿಯುವವರೆಗೂ ಇದ್ದು ಪೋಷಕರಿಗೆ ಸಾಂತ್ವನ ಹೇಳಿದರು. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.
In a tragic incident in Mysore, a Two-year-old child falls into a water-filled bucket and dies. The deceased has been identified as Samarth. No case has been filed in regards to this case.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:29 pm
HK News Staffer
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm