ಬ್ರೇಕಿಂಗ್ ನ್ಯೂಸ್
18-06-21 06:28 pm Headline Karnataka News Network ಕರ್ನಾಟಕ
ಮಂಡ್ಯ, ಜೂನ್ 18: ರಾಜ್ಯ ಬಿಜೆಪಿ ಉಸ್ತುವಾರಿ ಹೊಂದಿರುವ ಅರುಣ್ ಸಿಂಗ್ ರಾಜ್ಯಕ್ಕೆ ಬಂದಿರೋದು ಕರ್ನಾಟಕದ ಸಂಪತ್ತನ್ನ ಲೂಟಿ ಮಾಡೋಕೆ.. ಸರಕಾರ ಉಳಿಸಿಕೊಳ್ಳಲು ಇವರಿಗೆ ದೇಣಿಗೆ ನೀಡಲೇಬೇಕು. ಇವರು ರಾಜ್ಯ ಲೂಟಿ ಮಾಡೋ ವೀಕ್ಷಕರು..
ಹೀಗೆಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಮದ್ದೂರಿನಲ್ಲಿ ಈ ಬಗ್ಗೆ ಮಾತನಾಡಿದ ಎಚ್ಡಿಕೆ, ರಾಷ್ಟ್ರೀಯ ಪಕ್ಷಗಳು ರಾಜ್ಯಗಳಿಗೆ ವೀಕ್ಷಕರನ್ನ ನೇಮಿಸೋದು ಹಿಂದೆ ದೇಶದಲ್ಲಿ ಪಾಳೆಗಾರರ ಬಳಿ ವಸೂಲಿ ಮಾಡಿಸಲು ನೇಮಿಸಿದ ರೀತಿ. ಅವರು ಆಯಾ ರಾಜ್ಯಗಳಿಗೆ ಹೋಗಿ ಕಪ್ಪ ಪಡೆದು ತರುತ್ತಾರೆ.
ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಅರುಣ್ ಸಿಂಗ್ ಬಂದಿಲ್ಲ. ಅವರು ಬಂದಿರೋದು ದೇಣಿಗೆ ತೆಗೆದುಕೊಂಡು ಹೋಗಲು.. ರಾಜ್ಯವನ್ನ ಲೂಟಿ ಮಾಡುವಂತ ವೀಕ್ಷಕರು ಇವರೆಲ್ಲಾ.. ಇದು ನಮ್ಮ ನಾಡಿನ ಅತ್ಯಂತ ದೌರ್ಭಾಗ್ಯ. ಈ ರೀತಿ ಬರುವಂತ ವೀಕ್ಷಕರಿಗೆ ಸರಕಾರ ನಡೆಸುವ ಮಂದಿ ದೇಣಿಗೆ ಕೊಟ್ಟು ಅಧಿಕಾರ ಉಳಿಸಿಕೊಳ್ತಿದ್ದಾರೆ. ಈ ಸಂಸ್ಕೃತಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷದಲ್ಲಿದೆ. ನಮ್ಮ ಜನ ಬುದ್ಧಿವಂತರಾಗದೆ ಇದ್ದರೆ ನಿಮ್ಮ ಸಂಪತ್ತು ಲೂಟಿ ಆಗುತ್ತಲೇ ಇರುತ್ತೆ ಲೇವಡಿ ಮಾಡಿದ್ದಾರೆ.
Kumaraswamy hits out at BJP Arun Singh says he has come to loot Karnataka.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 06:51 pm
HK News Staffer
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm