ಬ್ರೇಕಿಂಗ್ ನ್ಯೂಸ್
18-06-21 06:28 pm Headline Karnataka News Network ಕರ್ನಾಟಕ
ಮಂಡ್ಯ, ಜೂನ್ 18: ರಾಜ್ಯ ಬಿಜೆಪಿ ಉಸ್ತುವಾರಿ ಹೊಂದಿರುವ ಅರುಣ್ ಸಿಂಗ್ ರಾಜ್ಯಕ್ಕೆ ಬಂದಿರೋದು ಕರ್ನಾಟಕದ ಸಂಪತ್ತನ್ನ ಲೂಟಿ ಮಾಡೋಕೆ.. ಸರಕಾರ ಉಳಿಸಿಕೊಳ್ಳಲು ಇವರಿಗೆ ದೇಣಿಗೆ ನೀಡಲೇಬೇಕು. ಇವರು ರಾಜ್ಯ ಲೂಟಿ ಮಾಡೋ ವೀಕ್ಷಕರು..
ಹೀಗೆಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಮದ್ದೂರಿನಲ್ಲಿ ಈ ಬಗ್ಗೆ ಮಾತನಾಡಿದ ಎಚ್ಡಿಕೆ, ರಾಷ್ಟ್ರೀಯ ಪಕ್ಷಗಳು ರಾಜ್ಯಗಳಿಗೆ ವೀಕ್ಷಕರನ್ನ ನೇಮಿಸೋದು ಹಿಂದೆ ದೇಶದಲ್ಲಿ ಪಾಳೆಗಾರರ ಬಳಿ ವಸೂಲಿ ಮಾಡಿಸಲು ನೇಮಿಸಿದ ರೀತಿ. ಅವರು ಆಯಾ ರಾಜ್ಯಗಳಿಗೆ ಹೋಗಿ ಕಪ್ಪ ಪಡೆದು ತರುತ್ತಾರೆ.
ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಅರುಣ್ ಸಿಂಗ್ ಬಂದಿಲ್ಲ. ಅವರು ಬಂದಿರೋದು ದೇಣಿಗೆ ತೆಗೆದುಕೊಂಡು ಹೋಗಲು.. ರಾಜ್ಯವನ್ನ ಲೂಟಿ ಮಾಡುವಂತ ವೀಕ್ಷಕರು ಇವರೆಲ್ಲಾ.. ಇದು ನಮ್ಮ ನಾಡಿನ ಅತ್ಯಂತ ದೌರ್ಭಾಗ್ಯ. ಈ ರೀತಿ ಬರುವಂತ ವೀಕ್ಷಕರಿಗೆ ಸರಕಾರ ನಡೆಸುವ ಮಂದಿ ದೇಣಿಗೆ ಕೊಟ್ಟು ಅಧಿಕಾರ ಉಳಿಸಿಕೊಳ್ತಿದ್ದಾರೆ. ಈ ಸಂಸ್ಕೃತಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷದಲ್ಲಿದೆ. ನಮ್ಮ ಜನ ಬುದ್ಧಿವಂತರಾಗದೆ ಇದ್ದರೆ ನಿಮ್ಮ ಸಂಪತ್ತು ಲೂಟಿ ಆಗುತ್ತಲೇ ಇರುತ್ತೆ ಲೇವಡಿ ಮಾಡಿದ್ದಾರೆ.
Kumaraswamy hits out at BJP Arun Singh says he has come to loot Karnataka.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm