ಬ್ರೇಕಿಂಗ್ ನ್ಯೂಸ್
19-06-21 12:05 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 19: ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವ ಕುರಿತು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ.
ಹೊಸ ಮಾರ್ಗಸೂಚಿಯ ಪ್ರಕಾರ ಒಂದು ಬೆಂಚ್ನಲ್ಲಿ ಓರ್ವ ವಿದ್ಯಾರ್ಥಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಒಂದು ಕೊಠಡಿಯಲ್ಲಿ 12 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಬಹುಆಯ್ಕೆ ಪ್ರಶ್ನೆ ಆಧಾರಿತ ಪರೀಕ್ಷೆ ನಡೆಸಲಾಗುತ್ತದೆ.


ಕೋವಿಡ್ ಹಿನ್ನೆಲೆಯಲ್ಲಿ ಆರು ದಿನ ಪರೀಕ್ಷೆ ನಡೆಸಿದರೆ 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬಂದು ಹೋಗುವುದು ಕಷ್ಟವಾಗುತ್ತದೆ. ಹಾಗಾಗಿ ಪ್ರತಿ ಮೂರು ವಿಷಯಕ್ಕೆ ಒಂದೊಂದು ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವುದು. ಒಟ್ಟು ಮೂರು ಕೋರ್ ವಿಷಯಗಳಿಗೆ 120 ಪ್ರಶ್ನೆಗಳುಳ್ಳ ಒಂದೇ ಪ್ರಶ್ನೆಪತ್ರಿಕೆ ನೀಡಲಾಗುವುದು.
3 ಭಾಷಾ ವಿಷಯಗಳಿಗೆ 120 ಪ್ರಶ್ನೆಗಳುಳ್ಳ ಒಂದೇ ಪ್ರಶ್ನೆಪತ್ರಿಕೆ ನೀಡಲಾಗುವುದು. ಪರೀಕ್ಷಾ ಸಮಯವನ್ನು ಅಪಹರಾಹ್ನ 10.30ರಿಂದ 1.30 ಗಂಟೆಯವರೆಗೆ ನಿಗದಿಪಡಿಸಿ, ಒಟ್ಟು 3 ಗಂಟೆಯ ಕಾಲಾವಕಾಶ ನೀಡಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.


ಈ ವರ್ಷ ಪರೀಕ್ಷಾ ಕೇಂದ್ರಗಳನ್ನು ದುಪ್ಪಟ್ಟುಗೊಳಿಸಲಾಗುವುದು. ಒಂದು ಕೊಠಡಿಗೆ ಗರಿಷ್ಠ 12 ವಿದ್ಯಾರ್ಥಿಗಳಂತೆ ಒಂದು ಡೆಸ್ಕ್'ಗೆ ಕೇವಲ ಒಬ್ಬ ವಿದ್ಯಾರ್ಥಿಯಂತೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗುವುದು. ಈ ಬಾರಿ ಯಾರನ್ನೂ ಅನುತ್ತೀರ್ಣಗೊಳಿಸುವುದಿಲ್ಲ. ಪಾಸಾಗಲು ಅಗತ್ಯ ಕನಿಷ್ಠ ಅಂಕ ನೀಡಲಾಗುವುದು. ಪ್ರತಿ ವಿಷಯದಲ್ಲಿ ವಿದ್ಯಾರ್ಥಿ ಪಡೆದ ಅಂಕಗಳನ್ನು ಗರಿಷ್ಠ 100 ಅಂಕಗಳಿಗೆ ಪರಿವರ್ತಿಸಿ ಫಲಿತಾಂಶ ನೀಡಲಾಗುವುದು. ಅಂಕ ಹಾಗೂ ಗ್ರೇಡ್ ಎರಡೂ ಆಧಾರದಲ್ಲಿ ಫಲಿತಾಂಶ ನೀಡಲಾಗುತ್ತದೆ ಎಂದು ಇಲಾಖೆ ಆದೇಶದಲ್ಲಿ ತಿಳಿಸಿದೆ.
ಎಸ್ಎಸ್ಎಲ್'ಸಿಗೆ ನೋಂದಾಯಿಸಿಕೊಂಡಿರುವ 8.77 ಲಕ್ಷ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, ಇತರೆ ಸಿಬ್ಬಂದಿ ಸೇರಿ 1 ಲಕ್ಷ ಮಂದಿಗೆ ಎನ್95 ಮಾಸ್ಕ್ ಖರೀದಿಸಿ ನೀಡಲು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿಧಿಯಿಂದ ಅನುದಾನ ಬಳಕೆಗೆ ಇಲಾಖೆ ಒಪ್ಪಿಗೆ ನೀಡಿದೆ. ಕೋವಿಡ್ ಮಾರ್ಗಸೂಚಿ ಅನುಸರಿಸುವುದು ಕಡ್ಡಾಯಗೊಳಿಸಲಾಗುವುದು ಎಂದಿದೆ.
Karnataka SSLC Exam 2021 Guidelines Released Only One Student for One Bench.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 06:51 pm
HK News Staffer
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm