ಬ್ರೇಕಿಂಗ್ ನ್ಯೂಸ್
31-08-20 10:23 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 31: ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನ್ಲಾಕ್-04 ಮಾರ್ಗಸೂಚಿ ನಾಳೆಯಿಂದ ಅನ್ವಯವಾಗಲಿದ್ದು, ಬಾರ್ ಮತ್ತು ರೆಸ್ಟೋರೆಂಟ್ಗಳು ರಾಜ್ಯಾದ್ಯಂತ ಮತ್ತೆ ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಕಳೆದ ವಾರವೇ ರಾಜ್ಯ ಸರ್ಕಾರ ಮಾಹಿತಿ ನೀಡಿತ್ತು. ಅದರಂತೆ ನಾಳೆಯಿಂದ ಬಾರ್ ಮತ್ತು ರೆಸ್ಟೋರೆಂಡ್ಗಳು ಆರು ತಿಂಗಳ ನಂತರ ಬಾಗಿಲು ತೆರೆಯಲಿವೆ. ಈ ಮೂಲಕ ಸಮಾಜದಲ್ಲಿ ಮತ್ತಷ್ಟು ಹಣ ಸಂಚಯವಾಗಲಿದೆ ಎನ್ನಲಾಗುತ್ತಿದೆ. ಆದರೆ, ಬಾರ್ ಮತ್ತು ರೆಸ್ಟೋರೆಂಟ್ ಆರಂಭವಾದರೂ ಸಹ ರಾಜ್ಯ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಇಂದು ಬಿಡುಗಡೆ ಮಾಡಿದ್ದು, ಅದನ್ನು ಖಡ್ಡಾಯವಾಗಿ ಪಾಲಿಸಬೇಕು ಎಂದು ಸೂಚನೆ ನೀಡಿದೆ.
ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯ ಪ್ರಕಾರ, "ನಾಳೆಯಿಂದ ಬಾರ್ ಅಂಡ್ ರೆಸ್ಟೋರೆಂಟ್ ಪಬ್ಗಳು ಬಾಗಿಲು ತೆರೆಯಲಿವೆ. ಆಹಾರದ ಜೊತೆಗೆ ಮದ್ಯ ಕುಡಿಯಲು ಅವಕಾಶ ನೀಡಲಾಗಿದೆ. ಆದರೆ, ಶೇ.50 ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ಇದಕ್ಕಿಂತ ಹೆಚ್ಚಿನ ಗ್ರಾಹಕರಿಗೆ ಒಳಗೆ ಅನುಮತಿ ನೀಡುವಂತಿಲ್ಲ" ಎಂದು ಸೂಚಿಸಲಾಗಿದೆ.

"ಈ ಹಿಂದೆ ಪಾರ್ಸೆಲ್ ಗೆ ಮಾತ್ರ ಅನುಮತಿ ನೀಡಲಾಗಿತ್ತು. ಈಗ ಆ ಆದೇಶ ವಾಪಸ್ಸು ಪಡೆದು ಅಲ್ಲೇ ಮದ್ಯ ಕುಡಿಯಲು ಅವಕಾಶ ನೀಡಲಾಗಿದೆ. ಆದರೆ, ಕಂಟೋನ್ಮೆಂಟ್ ವಲಯಗಳಲ್ಲಿ ನಿರ್ಬಂಧ ಮಂದುವರಿಯಲಿದೆ. ಕಂಟೈನ್ಮೆಂಟ್ ವಲಯಗಳಾಚೆಗೆ ಮಾತ್ರ ಅನುಮತಿ. ಇದಲ್ಲದೆ, ಬಾರ್ ಮತ್ತು ಪಬ್ಗಳ ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ಬಾರ್ ಮತ್ತು ರೆಸ್ಟೋರೆಂಟ್ ಕೆಲಸಗಾರರು ಗ್ರಾಹಕರ ಕೈಗೆ ಮದ್ಯ ಕೊಡುವಂತಿಲ್ಲ. ಇದರ ಜೊತೆಗೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು" ಎಂದು ತಿಳಿಸಲಾಗಿದೆ.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm