ಬ್ರೇಕಿಂಗ್ ನ್ಯೂಸ್
31-08-20 10:23 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 31: ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನ್ಲಾಕ್-04 ಮಾರ್ಗಸೂಚಿ ನಾಳೆಯಿಂದ ಅನ್ವಯವಾಗಲಿದ್ದು, ಬಾರ್ ಮತ್ತು ರೆಸ್ಟೋರೆಂಟ್ಗಳು ರಾಜ್ಯಾದ್ಯಂತ ಮತ್ತೆ ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಕಳೆದ ವಾರವೇ ರಾಜ್ಯ ಸರ್ಕಾರ ಮಾಹಿತಿ ನೀಡಿತ್ತು. ಅದರಂತೆ ನಾಳೆಯಿಂದ ಬಾರ್ ಮತ್ತು ರೆಸ್ಟೋರೆಂಡ್ಗಳು ಆರು ತಿಂಗಳ ನಂತರ ಬಾಗಿಲು ತೆರೆಯಲಿವೆ. ಈ ಮೂಲಕ ಸಮಾಜದಲ್ಲಿ ಮತ್ತಷ್ಟು ಹಣ ಸಂಚಯವಾಗಲಿದೆ ಎನ್ನಲಾಗುತ್ತಿದೆ. ಆದರೆ, ಬಾರ್ ಮತ್ತು ರೆಸ್ಟೋರೆಂಟ್ ಆರಂಭವಾದರೂ ಸಹ ರಾಜ್ಯ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಇಂದು ಬಿಡುಗಡೆ ಮಾಡಿದ್ದು, ಅದನ್ನು ಖಡ್ಡಾಯವಾಗಿ ಪಾಲಿಸಬೇಕು ಎಂದು ಸೂಚನೆ ನೀಡಿದೆ.
ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯ ಪ್ರಕಾರ, "ನಾಳೆಯಿಂದ ಬಾರ್ ಅಂಡ್ ರೆಸ್ಟೋರೆಂಟ್ ಪಬ್ಗಳು ಬಾಗಿಲು ತೆರೆಯಲಿವೆ. ಆಹಾರದ ಜೊತೆಗೆ ಮದ್ಯ ಕುಡಿಯಲು ಅವಕಾಶ ನೀಡಲಾಗಿದೆ. ಆದರೆ, ಶೇ.50 ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ಇದಕ್ಕಿಂತ ಹೆಚ್ಚಿನ ಗ್ರಾಹಕರಿಗೆ ಒಳಗೆ ಅನುಮತಿ ನೀಡುವಂತಿಲ್ಲ" ಎಂದು ಸೂಚಿಸಲಾಗಿದೆ.

"ಈ ಹಿಂದೆ ಪಾರ್ಸೆಲ್ ಗೆ ಮಾತ್ರ ಅನುಮತಿ ನೀಡಲಾಗಿತ್ತು. ಈಗ ಆ ಆದೇಶ ವಾಪಸ್ಸು ಪಡೆದು ಅಲ್ಲೇ ಮದ್ಯ ಕುಡಿಯಲು ಅವಕಾಶ ನೀಡಲಾಗಿದೆ. ಆದರೆ, ಕಂಟೋನ್ಮೆಂಟ್ ವಲಯಗಳಲ್ಲಿ ನಿರ್ಬಂಧ ಮಂದುವರಿಯಲಿದೆ. ಕಂಟೈನ್ಮೆಂಟ್ ವಲಯಗಳಾಚೆಗೆ ಮಾತ್ರ ಅನುಮತಿ. ಇದಲ್ಲದೆ, ಬಾರ್ ಮತ್ತು ಪಬ್ಗಳ ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ಬಾರ್ ಮತ್ತು ರೆಸ್ಟೋರೆಂಟ್ ಕೆಲಸಗಾರರು ಗ್ರಾಹಕರ ಕೈಗೆ ಮದ್ಯ ಕೊಡುವಂತಿಲ್ಲ. ಇದರ ಜೊತೆಗೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು" ಎಂದು ತಿಳಿಸಲಾಗಿದೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm