ಬ್ರೇಕಿಂಗ್ ನ್ಯೂಸ್
22-06-21 04:53 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಜೂ.22: : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ತಾಲ್ಲೂಕಿನ ಖಾಂಡ್ಯದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮಹತ್ವದ ಹೇಳಿಕೆ ನೀಡಿದ್ದಾರೆ.
ಪಕ್ಷದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ “ಕಳ್ಳನ ಹೆಂಡತಿ ಯಾವತ್ತಿದ್ದರೂ …. ಡ್ಯಾಶ್” ಎಂಬ ಗಾದೆಯ ಮೂಲಕ ಕಿಡಿಕಾರಿದ್ದಾರೆ.

ಸುಳ್ಳು ಸುದ್ದಿ ಹಬ್ಬಿಸುವವರು ಯಾರೆಂದು ಪತ್ತೆ ಹಚ್ಚುವುದು ಕಷ್ಟವೇನಲ್ಲ. ಸಿಎಂ ಬದಲಾವಣೆ ಎನ್ನುವುದು ಒಂದು ಸುಳ್ಳು ಸುದ್ದಿ. ಉಸ್ತುವಾರಿ ಅರುಣ್ ಸಿಂಗ್ ವರಿಷ್ಠರಿಗೆ ವರದಿ ಕೊಟ್ಟರು ಎನ್ನವುದೂ ಸುಳ್ಳು ಸುದ್ದಿ. ಅರುಣ್ ಸಿಂಗ್ ಮೂರು ದಿನದಿಂದ ಕೇಂದ್ರದಲ್ಲೇ ಇಲ್ಲ ಎಂದರು.
ಪತ್ರಿಕೆ, ವಾಹಿನಿಗಳು ವರದಿ ಕೊಟ್ಟರು ಎಂದು ಸುಳ್ಳು ಸುದ್ದಿ ಹಬ್ಬಿಸಿದರು. ಇದರ ಹಿಂದೆ ಯಾರೋ ಷಡ್ಯಂತ್ರ ನಡೆಸುತ್ತಿರುವಂತಿದೆ. ಅಪಪ್ರಚಾರದಿಂದ ಸುದ್ದಿಯನ್ನು ಜೀವಂತ ಇಡುವಂತೆ ಮಾಡುತ್ತಿದ್ದಾರೆ. ಸುದ್ದಿ ಬಿಟ್ಟು ಅದನ್ನ ಚರ್ಚೆಗೆ ಹುಟ್ಟು ಹಾಕುತ್ತಾರೆ. ಕ್ರಿಯೆ, ಪ್ರತಿಕ್ರಿಯೆ ಮೂಲಕ ಅದೇ ಜೀವಂತವಾಗಿರುತ್ತದೆ. ಸುಳ್ಳು ಸುದ್ದಿಯ ಸೃಷ್ಠಿಕರ್ತರಿಂದ ಸುಳ್ಳು ಸುದ್ದಿ ಸೃಷ್ಟಿಯಾಗಿದೆ. ಯಾರಿಗೆ ಕೆಲಸ ಇಲ್ಲವೋ ಅವರಿಗೆ ಈ ರೀತಿ ಸುದ್ದಿ ಸೃಷ್ಠಿ ಮಾಡುವುದೇ ಕೆಲಸ ಎಂದು ಸಿ.ಟಿ.ರವಿ ಕಿಡಿಕಾರಿದರು.
No discussion on change in Karnataka CM CT Ravi slams those circulating fake news. CT Ravi issued a statement during a program in Chikmagalur.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm