ಬ್ರೇಕಿಂಗ್ ನ್ಯೂಸ್
22-06-21 04:53 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಜೂ.22: : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ತಾಲ್ಲೂಕಿನ ಖಾಂಡ್ಯದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮಹತ್ವದ ಹೇಳಿಕೆ ನೀಡಿದ್ದಾರೆ.
ಪಕ್ಷದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ “ಕಳ್ಳನ ಹೆಂಡತಿ ಯಾವತ್ತಿದ್ದರೂ …. ಡ್ಯಾಶ್” ಎಂಬ ಗಾದೆಯ ಮೂಲಕ ಕಿಡಿಕಾರಿದ್ದಾರೆ.

ಸುಳ್ಳು ಸುದ್ದಿ ಹಬ್ಬಿಸುವವರು ಯಾರೆಂದು ಪತ್ತೆ ಹಚ್ಚುವುದು ಕಷ್ಟವೇನಲ್ಲ. ಸಿಎಂ ಬದಲಾವಣೆ ಎನ್ನುವುದು ಒಂದು ಸುಳ್ಳು ಸುದ್ದಿ. ಉಸ್ತುವಾರಿ ಅರುಣ್ ಸಿಂಗ್ ವರಿಷ್ಠರಿಗೆ ವರದಿ ಕೊಟ್ಟರು ಎನ್ನವುದೂ ಸುಳ್ಳು ಸುದ್ದಿ. ಅರುಣ್ ಸಿಂಗ್ ಮೂರು ದಿನದಿಂದ ಕೇಂದ್ರದಲ್ಲೇ ಇಲ್ಲ ಎಂದರು.
ಪತ್ರಿಕೆ, ವಾಹಿನಿಗಳು ವರದಿ ಕೊಟ್ಟರು ಎಂದು ಸುಳ್ಳು ಸುದ್ದಿ ಹಬ್ಬಿಸಿದರು. ಇದರ ಹಿಂದೆ ಯಾರೋ ಷಡ್ಯಂತ್ರ ನಡೆಸುತ್ತಿರುವಂತಿದೆ. ಅಪಪ್ರಚಾರದಿಂದ ಸುದ್ದಿಯನ್ನು ಜೀವಂತ ಇಡುವಂತೆ ಮಾಡುತ್ತಿದ್ದಾರೆ. ಸುದ್ದಿ ಬಿಟ್ಟು ಅದನ್ನ ಚರ್ಚೆಗೆ ಹುಟ್ಟು ಹಾಕುತ್ತಾರೆ. ಕ್ರಿಯೆ, ಪ್ರತಿಕ್ರಿಯೆ ಮೂಲಕ ಅದೇ ಜೀವಂತವಾಗಿರುತ್ತದೆ. ಸುಳ್ಳು ಸುದ್ದಿಯ ಸೃಷ್ಠಿಕರ್ತರಿಂದ ಸುಳ್ಳು ಸುದ್ದಿ ಸೃಷ್ಟಿಯಾಗಿದೆ. ಯಾರಿಗೆ ಕೆಲಸ ಇಲ್ಲವೋ ಅವರಿಗೆ ಈ ರೀತಿ ಸುದ್ದಿ ಸೃಷ್ಠಿ ಮಾಡುವುದೇ ಕೆಲಸ ಎಂದು ಸಿ.ಟಿ.ರವಿ ಕಿಡಿಕಾರಿದರು.
No discussion on change in Karnataka CM CT Ravi slams those circulating fake news. CT Ravi issued a statement during a program in Chikmagalur.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 06:51 pm
HK News Staffer
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm