ಬ್ರೇಕಿಂಗ್ ನ್ಯೂಸ್
23-06-21 04:40 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 23: ರಾಜ್ಯದಲ್ಲಿಯೂ ಕೊರೊನಾ ವೈರಸಿನ ಹೊಸ ರೂಪಾಂತರಿ ಡೆಲ್ಟಾ ಪ್ಲಸ್ ಪತ್ತೆಯಾಗಿದೆ ಎಂದು ಹೇಳಿಕೆ ನೀಡಿ ಆರೋಗ್ಯ ಸಚಿವ ಡಾ.ಸುಧಾಕರ್ ಆತಂಕ ಎಬ್ಬಿಸಿರುವ ಬೆನ್ನಲ್ಲೇ ಮೈಸೂರಿನಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪ್ರಸಾದ್, ಡೆಲ್ಟಾ ಪ್ಲಸ್ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಡೆಲ್ಟಾ ಪ್ಲಸ್ ಪತ್ತೆಯಾಗಿರುವುದು ಮೇ ತಿಂಗಳ ಸ್ಯಾಂಪಲ್ ನಲ್ಲಿ. ಸೋಂಕಿತ ವ್ಯಕ್ತಿ ಆಗಲೇ ಗುಣಮುಖರಾಗಿ ತೆರಳಿದ್ದಾರೆ. ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ.

ನಿತ್ಯವೂ ಸಾವಿರಾರು ಸ್ವಾಬ್ ತೆಗೆಯುತ್ತೇವೆ. ಈ ಪೈಕಿ ಪ್ರತಿ ತಿಂಗಳಲ್ಲೂ ವಿಶೇಷವಾಗಿ ಕಂಡ 40 ಸ್ಯಾಂಪಲ್ಗಳನ್ನು ರ್ಯಾಂಡಮ್ ಆಗಿ ಆಯ್ಕೆ ಮಾಡಿ ಬೆಂಗಳೂರಿನ ಲ್ಯಾಬ್ ಗೆ ಕಳುಹಿಸುತ್ತೇವೆ. ಮೇ ತಿಂಗಳಲ್ಲಿ ಬೆಂಗಳೂರಿನ ನಿಮ್ಹಾನ್ಸ್ಗೆ ಕಳುಹಿಸಿದ್ದ ಸ್ಯಾಂಪಲ್ನಲ್ಲಿ ಡೆಲ್ಟಾ ಪ್ಲಸ್ ಕಂಡುಬಂದಿದೆ. ಒಂದು ಕೇಸ್ ಕಂಡು ಬಂದಿರುವುದನ್ನೇ ಆರೋಗ್ಯ ಸಚಿವರು ಮತ್ತು ಮೈಸೂರಿನ ಜಿಲ್ಲಾ ಉಸ್ತುವಾರಿ ಸಚಿವರು ಘೋಷಣೆ ಮಾಡಿದ್ದಾರೆ.

ಈಗಾಗಲೇ ಸೋಂಕಿತ ವ್ಯಕ್ತಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಡೆಲ್ಟಾ ಪ್ಲಸ್ ಕರೊನಾದ ಮತ್ತೊಂದು ರೂಪಾಂತರ ಅಷ್ಟೆ. ಇದನ್ನು ಮೂರನೇ ಅಲೆ ಅಂತ ಭಾವಿಸಬೇಕಿಲ್ಲ. ಮೈಸೂರು ಜಿಲ್ಲೆಯಲ್ಲಿ 36 ಲಕ್ಷ ಜನಸಂಖ್ಯೆ ಇದೆ. ಇದುವರೆಗೆ 16 ಲಕ್ಷ ಜನರನ್ನು ಟೆಸ್ಟ್ ಮಾಡಿದ್ದೇವೆ.
ಈ ಪೈಕಿ 1.63 ಲಕ್ಷ ಪಾಸಿಟಿವ್ ಕೇಸ್ ಬಂದಿದೆ. ಈಗ ಕರೊನಾ ನಿಯಂತ್ರಣದಲ್ಲಿದೆ ಎಂದು ಡಿಎಚ್ಓ ಡಾ.ಪ್ರಸಾದ್ ಹೇಳಿದ್ದಾರೆ.
ಮಕ್ಕಳಲ್ಲಿ ಅತಿ ಹೆಚ್ಚು ಕೇಸ್ ಬರುತ್ತಿದೆ ಎನ್ನುವುದೂ ಸುಳ್ಳು ವರದಿ. ನಾನು 16 ತಿಂಗಳ ಅಂಕಿ ಅಂಶಗಳನ್ನೂ ಪರಿಶೀಲನೆ ಮಾಡಿದ್ದೇನೆ. ಆ ರೀತಿಯ ಅಂಶ ಕಂಡುಬಂದಿಲ್ಲ. ಕೊರೊನಾ ಸೋಂಕಿನ ಮೂರನೇ ಅಲೆ ಶುರುವಾಗಿದೆ ಅನ್ನೋದು ಕೇವಲ ಊಹಾಪೋಹ ಎಂದು ಮೈಸೂರು ಡಿಎಚ್ಒ ಡಾ.ಪ್ರಸಾದ್ ಹೇಳಿದ್ದಾರೆ.
Delta Plus Variant Cases not Found in Karnataka Health minster in trouble. Mysore DHO clarifies that two new cases of the Delta Plus variant of coronavirus have not been found in Karnataka.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm