ಬ್ರೇಕಿಂಗ್ ನ್ಯೂಸ್
23-06-21 04:40 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 23: ರಾಜ್ಯದಲ್ಲಿಯೂ ಕೊರೊನಾ ವೈರಸಿನ ಹೊಸ ರೂಪಾಂತರಿ ಡೆಲ್ಟಾ ಪ್ಲಸ್ ಪತ್ತೆಯಾಗಿದೆ ಎಂದು ಹೇಳಿಕೆ ನೀಡಿ ಆರೋಗ್ಯ ಸಚಿವ ಡಾ.ಸುಧಾಕರ್ ಆತಂಕ ಎಬ್ಬಿಸಿರುವ ಬೆನ್ನಲ್ಲೇ ಮೈಸೂರಿನಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪ್ರಸಾದ್, ಡೆಲ್ಟಾ ಪ್ಲಸ್ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಡೆಲ್ಟಾ ಪ್ಲಸ್ ಪತ್ತೆಯಾಗಿರುವುದು ಮೇ ತಿಂಗಳ ಸ್ಯಾಂಪಲ್ ನಲ್ಲಿ. ಸೋಂಕಿತ ವ್ಯಕ್ತಿ ಆಗಲೇ ಗುಣಮುಖರಾಗಿ ತೆರಳಿದ್ದಾರೆ. ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ.

ನಿತ್ಯವೂ ಸಾವಿರಾರು ಸ್ವಾಬ್ ತೆಗೆಯುತ್ತೇವೆ. ಈ ಪೈಕಿ ಪ್ರತಿ ತಿಂಗಳಲ್ಲೂ ವಿಶೇಷವಾಗಿ ಕಂಡ 40 ಸ್ಯಾಂಪಲ್ಗಳನ್ನು ರ್ಯಾಂಡಮ್ ಆಗಿ ಆಯ್ಕೆ ಮಾಡಿ ಬೆಂಗಳೂರಿನ ಲ್ಯಾಬ್ ಗೆ ಕಳುಹಿಸುತ್ತೇವೆ. ಮೇ ತಿಂಗಳಲ್ಲಿ ಬೆಂಗಳೂರಿನ ನಿಮ್ಹಾನ್ಸ್ಗೆ ಕಳುಹಿಸಿದ್ದ ಸ್ಯಾಂಪಲ್ನಲ್ಲಿ ಡೆಲ್ಟಾ ಪ್ಲಸ್ ಕಂಡುಬಂದಿದೆ. ಒಂದು ಕೇಸ್ ಕಂಡು ಬಂದಿರುವುದನ್ನೇ ಆರೋಗ್ಯ ಸಚಿವರು ಮತ್ತು ಮೈಸೂರಿನ ಜಿಲ್ಲಾ ಉಸ್ತುವಾರಿ ಸಚಿವರು ಘೋಷಣೆ ಮಾಡಿದ್ದಾರೆ.

ಈಗಾಗಲೇ ಸೋಂಕಿತ ವ್ಯಕ್ತಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಡೆಲ್ಟಾ ಪ್ಲಸ್ ಕರೊನಾದ ಮತ್ತೊಂದು ರೂಪಾಂತರ ಅಷ್ಟೆ. ಇದನ್ನು ಮೂರನೇ ಅಲೆ ಅಂತ ಭಾವಿಸಬೇಕಿಲ್ಲ. ಮೈಸೂರು ಜಿಲ್ಲೆಯಲ್ಲಿ 36 ಲಕ್ಷ ಜನಸಂಖ್ಯೆ ಇದೆ. ಇದುವರೆಗೆ 16 ಲಕ್ಷ ಜನರನ್ನು ಟೆಸ್ಟ್ ಮಾಡಿದ್ದೇವೆ.
ಈ ಪೈಕಿ 1.63 ಲಕ್ಷ ಪಾಸಿಟಿವ್ ಕೇಸ್ ಬಂದಿದೆ. ಈಗ ಕರೊನಾ ನಿಯಂತ್ರಣದಲ್ಲಿದೆ ಎಂದು ಡಿಎಚ್ಓ ಡಾ.ಪ್ರಸಾದ್ ಹೇಳಿದ್ದಾರೆ.
ಮಕ್ಕಳಲ್ಲಿ ಅತಿ ಹೆಚ್ಚು ಕೇಸ್ ಬರುತ್ತಿದೆ ಎನ್ನುವುದೂ ಸುಳ್ಳು ವರದಿ. ನಾನು 16 ತಿಂಗಳ ಅಂಕಿ ಅಂಶಗಳನ್ನೂ ಪರಿಶೀಲನೆ ಮಾಡಿದ್ದೇನೆ. ಆ ರೀತಿಯ ಅಂಶ ಕಂಡುಬಂದಿಲ್ಲ. ಕೊರೊನಾ ಸೋಂಕಿನ ಮೂರನೇ ಅಲೆ ಶುರುವಾಗಿದೆ ಅನ್ನೋದು ಕೇವಲ ಊಹಾಪೋಹ ಎಂದು ಮೈಸೂರು ಡಿಎಚ್ಒ ಡಾ.ಪ್ರಸಾದ್ ಹೇಳಿದ್ದಾರೆ.
Delta Plus Variant Cases not Found in Karnataka Health minster in trouble. Mysore DHO clarifies that two new cases of the Delta Plus variant of coronavirus have not been found in Karnataka.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 06:51 pm
HK News Staffer
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm