ಬ್ರೇಕಿಂಗ್ ನ್ಯೂಸ್
25-06-21 04:34 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 25; ಹೆತ್ತವರನ್ನು ಕಳೆದುಕೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕ ತನ್ನ ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೈಸೂರಿನ ಎನ್. ಆರ್. ಮೊಹಲ್ಲಾ ನಿವಾಸಿ ಕಾರ್ತಿಕ್ (30) ಮೃತ ಯುವಕ. ವೃತ್ತಿಯಲ್ಲಿ ಮೆಡಿಕಲ್ ರೆಪ್ರೆಂಸೆಂಟೇಟಿವ್ ಆಗಿದ್ದ ಕಾರ್ತಿಕ್ ಮಂಡ್ಯದ ಶ್ರೀರಂಗಪಟ್ಟಣ ಸಮೀಪದ ಪಶ್ಚಿಮ ವಾಹಿನಿ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ.
ತಂದೆ- ತಾಯಿಯನ್ನು ಕಳಕೊಂಡಿದ್ದ ಕಾರ್ತಿಕ್ ಚಿಕ್ಕಮ್ಮನ ಆಸರೆಯಲ್ಲಿದ್ದ. ಕೆಲಸ ಗಿಟ್ಟಿಸಿಕೊಂಡ ಬಳಿಕ ಎನ್.ಆರ್. ಮೊಹಲ್ಲಾದಲ್ಲಿ ಬಾಡಿಗೆ ರೂಂನಲ್ಲಿ ವಾಸವಿದ್ದ. ಕೊಠಡಿಯಲ್ಲಿ ಡೆತ್ನೋಟ್ ಪತ್ತೆಯಾಗಿದ್ದು, 'ಸ್ನೇಹಿತರೇ ನನ್ನಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮಿಸಿ. ಇನ್ನು ಮುಂದೆ ನಾನು ನಿಮ್ಮೊಂದಿಗೆ ಇರುವುದಿಲ್ಲ' ಎಂದು ಬರೆದಿದ್ದಾನೆ.

3ನೇ ಬಾರಿ ಆತ್ಮಹತ್ಯೆ ಯತ್ನದಲ್ಲಿ ಸಾವು !
ಕಾರ್ತಿಕ್ ತಾಯಿ ಪಾರ್ವತಮ್ಮ 21 ವರ್ಷಗಳ ಹಿಂದೆ ತೀರಿಕೊಂಡಿದ್ದರು. ಕೌಟುಂಬಿಕ ಕಲಹದಲ್ಲಿ ತಂದೆಯೇ ತಾಯಿಯನ್ನು ಕೊಲೆ ಮಾಡಿದ್ದರು ಎನ್ನಲಾಗಿದೆ. ಇದಾದ ಬಳಿಕ 14 ವರ್ಷಗಳ ಹಿಂದೆ ತಂದೆ ಶಿವನಂಜಯ್ಯ ಸಹ ಕುಡಿತದಿಂದ ಸಾವನ್ನಪ್ಪಿದ್ದರು. ಘಟನೆಯಿಂದ ಬೇಸತ್ತಿದ್ದ ಯುವಕ ತಾಯಿ ಸಾವನ್ನಪ್ಪಿದ ದಿನವೇ ವಿಷ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ್ದು ಬಳಿಕ ಸ್ನೇಹಿತರ ನೆರವಿನಿಂದ ಬಚಾವಾಗಿದ್ದ. ಆನಂತರ ತಂದೆ ಸಾವನ್ನಪ್ಪಿದ ದಿನವೂ ರೈಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ. ಆದರೆ, ಸಾವಿನಿಂದ ಬಚಾವಾಗಿದ್ದ. ಆದರೆ, ಮೂರನೇ ಬಾರಿಯ ಯತ್ನದಲ್ಲಿ ಪ್ರಾಣ ಪಕ್ಷಿಯೇ ಹೋಗಿದೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
30-year-old man Commits suicide in Mysore on his Birthday with a death note. The deceased has been identified as Karthik (30).
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 05:10 pm
HK News Staffer
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm