ಬ್ರೇಕಿಂಗ್ ನ್ಯೂಸ್
02-07-21 12:59 pm Bangalore Correspondent ಕರ್ನಾಟಕ
Photo credits : Representative Image
ಬೆಂಗಳೂರು, ಜುಲೈ 02; : ಆರನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ.
12 ವರ್ಷದ ಬಾಲಕ ನೇಣಿಗೆ ಶರಣಾಗಿರುವುದನ್ನು ನೆರೆಮನೆಯವರು ನೋಡಿ ಅವರ ಪೋಷಕರಿಗೆ ವಿಷಯ ತಿಳಿಸಿದ್ದಾರೆ.
ಲಾರಿ ಚಾಲಕನಾಗಿರುವ ಸಿದ್ದರಾಜು ಅವರ ಮಗ ಪುನೀತ್(ಹೆಸರು ಬದಲಾಯಿಸಲಾಗಿದೆ) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಆತನ ತಾಯಿ ಮನೆಗೆಲಸ ಮಾಡುತ್ತಾರೆ. ವಿಷಯ ಕೇಳಿ ಸ್ಥಳಕ್ಕೆ ಬಂದ ಆಕೆ ಸ್ಥಳೀಯರ ಸಹಾಯದೊಂದಿಗೆ ಆಸ್ಪತ್ರೆಗೆ ಕರೆ ತಂದಿದ್ದರು, ಆದರೆ ಪರೀಕ್ಷಿಸಿದ ವೈದ್ಯರು ಆತ ಸಾವನ್ನಪ್ಪಿರುವುದಾಗಿ ತಿಳಿಸಿದರು.
ರಾಜಾಜಿನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಪುನೀತ್ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ಬಸವೇಶ್ವರ ನಗರ ಪೊಲೀಸ್ ಠಾಣೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಧ್ಯಾಹ್ನದ ವರೆಗೆ 4ನೇ ತರಗತಿ ಓದುತ್ತಿದ್ದ ತನ್ನ ಸಹೋದರನ ಜೊತೆ ಆಟವಾಡುತ್ತಿದ್ದ.
ಆಟವಾಡುತ್ತಿದ್ದವನು ಇದ್ದಕ್ಕಿದ್ದ ಹಾಗೆ ತಾನು ಸಾಯುವುದಾಗಿ ಹೇಳಿ ಮೊದಲ ಮಹಡಿಯಲ್ಲಿದ್ದ ತನ್ನ ಮನೆಯ ರೂಮಿಗೆ ಹೋಗಿ ನೇಣು ಹಾಕಿಕೊಂಡ. ಆತ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ತನ್ನ ಸಾವಿಗೆ ಸ್ನೇಹಿತನೊಬ್ಬ ಕಾರಣ ಎಂದು ಬರೆದಿದ್ದಾನೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಆದರೆ ಸಾವಿಗೆ ನಿಖರ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಬಾಲಕನ ಸಾವಿಗೆ ಅದೇ ಸ್ಥಳದಲ್ಲಿರುವ ಮತ್ತೊಬ್ಬ ಬಾಲಕ ಕಾರಣ ಎಂದು ತಿಳಿದು ಬಂದಿದೆ, ಆದರೆ ಇಬ್ಬರು ಸಂಪರ್ಕದಲ್ಲಿರಲಿಲ್ಲ ಎಂದು ತಿಳಿದು ಬಂದಿದೆ. ಆದರೆ ಬಾಲಕನ ಕೈ ಬರಹದ ಬಗ್ಗೆ ಅನುಮಾನವಿದೆ ಎಂದು ಆತನ ತಂದೆ ತಿಳಿಸಿದ್ದಾರೆ. ಅದು ಪುನೀತ್ ಕೈ ಬರಹವಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾರೆ.
Bangalore Sixt std student commits suicide at his residence death note found. In the death note, he has alleged his friend as the main reason for his death.
25-06-25 10:32 pm
Bangalore Correspondent
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
25-06-25 10:46 pm
Mangalore Correspondent
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
26-06-25 12:42 am
HK News Desk
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm