ಬ್ರೇಕಿಂಗ್ ನ್ಯೂಸ್
02-09-20 09:57 am Dhruthi Anchan - Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್. 2: ಲಾಕ್ ಡೌನ್ ಸಮಯದಲ್ಲಿ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಮಾಡದಂತಾಗಿತ್ತು. ಇದೀಗ ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಭಕ್ತರಿಗೆ ಗುಡ್ ನ್ಯೂಸ್ ಕೊಟ್ಟಿದ್ದು, ಎಲ್ಲಾ ಬಗೆಯ ಧಾರ್ಮಿಕ ಸೇವೆಗಳ ಪುನರಾರಂಭಕ್ಕೆ ಅನುಮತಿ ಕೊಟ್ಟಿದೆ.
ರಾಜ್ಯದ ದೇವಾಲಯಗಳಲ್ಲಿ ಸರ್ವ ಸೇವೆಗೆ ಅವಕಾಶ ನೀಡಲಾಗಿದೆ. ಸರಳವಾಗಿ ಉತ್ಸವ ನಡೆಸಲು ಅನುಮತಿ ನೀಡುವುದರ ಜೊತೆಗೆ ಭಕ್ತರಿಗೆ ತೀರ್ಥ, ಪ್ರಸಾದ ವಿತರಣೆ, ಅಭಿಷೇಕ ಸೇರಿದಂತೆ ಎಲ್ಲಾ ಸೇವೆಗಳನ್ನು ಕೈಗೊಳ್ಳಬಹುದು ಎಂದು ಹೇಳಲಾಗಿದೆ.
ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಇನ್ನಿತರ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಸ್ಥಳೀಯ ಸಂಸ್ಥೆಗಳು ಹೊರಡಿಸುವ ಆದೇಶ ಪಾಲಿಸಲು ನಿರ್ದೇಶನ ನೀಡಲಾಗಿದೆ.
ಜಾತ್ರಾ ಉತ್ಸವ, ಬ್ರಹ್ಮ ರಥೋತ್ಸವ ಮೊದಲಾದ ಉತ್ಸವಗಳನ್ನು ತಾತ್ಕಾಲಿಕವಾಗಿ ಮುಂದೂಡಬೇಕೆಂದು ಹೇಳಲಾಗಿದ್ದು, ಉತ್ಸವಗಳ ದಿನಗಳಂದು ದೇವಾಲಯದ ಒಳ ಪ್ರಕಾರದಲ್ಲಿ ಜನಸಂದಣಿಯಿಲ್ಲದೇ ಸರಳವಾಗಿ ನಡೆಸಬಹುದಾಗಿದೆ ಎಂದು ಹೇಳಲಾಗಿದೆ
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm