ಬ್ರೇಕಿಂಗ್ ನ್ಯೂಸ್
05-07-21 12:18 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 5: ತುಳು ಭಾಷೆ ಸ್ವಂತ ಲಿಪಿ ಇರುವ ಭಾಷೆ. ಸಮೃದ್ಧ ಸಂಸ್ಕೃತಿಯನ್ನು ಹೊಂದಿರುವ ಭಾಷೆ. ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕೆಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಒತ್ತಾಯಿಸಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, 'ಹದಿನೈದನೆಯ ಶತಮಾನದ ವರೆಗೆ ಸ್ವಂತ ಲಿಪಿಯನ್ನು ಹೊಂದಿದ್ದ ಭಾಷೆ ತುಳು. 19 ಲಕ್ಷಕ್ಕೂ ಅಧಿಕ ಮಂದಿಗೆ ತುಳು ಮಾತೃಭಾಷೆಯಾಗಿದೆ. ಮುಖ್ಯವಾಗಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ ಮತ್ತು ಮಡಿಕೇರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ಕೆಲವು ಭಾಗಗಳಲ್ಲಿ ವ್ಯವಹಾರದ ಭಾಷೆಯಾಗಿ ತುಳು ಬಳಸಲ್ಪಡುತ್ತದೆ' ಎಂದು ತಿಳಿಸಿದ್ದಾರೆ.
ಐತಿಹಾಸಿಕ ಹಾಗೂ ಸಾಂಸ್ಕೃತಿಕ ಅಸ್ಮಿತೆಯ ತುಳು ಭಾಷೆಯನ್ನು ಭಾರತ ಸಂವಿಧಾನದ 8ನೆಯ ಪರಿಚ್ಛೇದಕ್ಕೆ ಸೇರಿಸುವುದು ತುಳು ಭಾಷೆಯ, ಭಾಷಿಕರ ಸಂಸ್ಕೃತಿ ಹಾಗೂ ಸಾಂಸ್ಕೃತಿಕ ಅಸ್ಮಿತೆಯನ್ನು ಬೆಳೆಸುವಲ್ಲಿ ಹಾಗೆಯೇ ಇದು ತುಳು ಲಿಪಿಯ ಪುನರುತ್ಥಾನದಲ್ಲಿಯೂ ಪ್ರಮುಖ ಪಾತ್ರ ವಹಿಸಲಿದೆ. #TuluTo8thSchedule
— C T Ravi 🇮🇳 ಸಿ ಟಿ ರವಿ (@CTRavi_BJP) July 4, 2021
2/2
'ಐತಿಹಾಸಿಕ ಹಾಗೂ ಸಾಂಸ್ಕೃತಿಕ ಅಸ್ಮಿತೆ ಹೊಂದಿರುವ ತುಳು ಭಾಷೆಯನ್ನು ಭಾರತದ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು. ಇದು ತುಳು ಭಾಷಿಕರ ಸಂಸ್ಕೃತಿ ಹಾಗೂ ಸಾಂಸ್ಕೃತಿಕ ಅಸ್ಮಿತೆಯನ್ನು ಬೆಳೆಸುವಲ್ಲಿ ಸಹಕಾರಿಯಾಗಲಿದೆ. ಹಾಗೆಯೇ, ತುಳು ಲಿಪಿಯ ಪುನರುತ್ಥಾನದಲ್ಲಿಯೂ ಪ್ರಮುಖ ಪಾತ್ರ ವಹಿಸಲಿದೆ' ಎಂದು ಸಿ.ಟಿ.ರವಿ ಟ್ವೀಟ್ ಮಾಡಿದ್ದಾರೆ.
ಈ ಮೂಲಕ ತುಳು ಭಾಷಿಗ ಹೊರತಾದ ಆಡಳಿತ ಪಕ್ಷದಲ್ಲಿರುವ ರಾಷ್ಟ್ರ ಮಟ್ಟದ ಮುಖಂಡರೊಬ್ಬರು, ತುಳು ಭಾಷೆ ಸಂವಿಧಾನದಡಿ ಸೇರ್ಪಡೆಯಾಗಬೇಕೆಂಬ ನೆಲೆಯಲ್ಲಿ ತುಳುವರು ನಡೆಸುತ್ತಿರುವ ಹಕ್ಕೊತ್ತಾಯದ ಧ್ವನಿಗೆ ಬೆಂಬಲ ಸಾರಿದ್ದಾರೆ.
Various organizations initiated a Twitter campaign demanding official language status to include Include Tulu in the Eighth Schedule CT Ravi supports initiative on Twitter.
26-06-25 02:15 pm
HK News Desk
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
26-06-25 12:02 pm
Mangalore Correspondent
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
26-06-25 02:54 pm
HK News Desk
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm