ಬ್ರೇಕಿಂಗ್ ನ್ಯೂಸ್
05-07-21 03:43 pm Headline Karnataka News Network ಕರ್ನಾಟಕ
ಮೈಸೂರು, ಜುಲೈ 5: ರಾಜ್ಯದ ನಾಲ್ವರು ಸಂಸದರು ಕೇಂದ್ರ ಸಚಿವರಾಗಬಹುದು ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಚಾಮರಾಜನಗರ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ 2ನೇ ಬಾರಿ ಅಧಿಕಾರಕ್ಕೇರಿದ ಎರಡು ವರ್ಷಗಳ ಬಳಿಕ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ನಡೆಯುತ್ತಿದೆ.

ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದ ನಾಲ್ವರು ಸಂಸದರು ಸಚಿವರಾಗಬಹುದು. ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆಯಾದರೆ ಉತ್ತಮ. ಅನಾರೋಗ್ಯದ ಕಾರಣ ನಾನು ಸಚಿವನಾಗಲು ಆಗಲ್ಲ. ಆದರೆ ಉಳಿದವರು ಸಚಿವರಾಗಲಿ ಎಂದು ಹಾರೈಸಿದ್ದಾರೆ.

ರಾಜ್ಯದಲ್ಲಿ ನಾಲ್ಕು ಸಂಸದರ ಹೆಸರು ಕೇಳಿ ಬರುತ್ತಿದೆ. ಈ ಪೈಕಿ ಸಂಸದ ಉಮೇಶ್ ಜಾಧವ್ ಹೆಸರು ಕೂಡ ಕೇಳಿಬರುತ್ತಿದೆ. ಜಾಧವ್ ಗೆ ಸ್ಥಾನ ನೀಡಬೇಕು. ಅದರಂತೆ ರಾಜ್ಯದಲ್ಲಿ ಶಿವಕುಮಾರ್ ಉದಾಸಿ, ಶೋಭಾ ಕರಂದ್ಲಾಜೆಗೆ ಸಚಿವ ಸ್ಥಾನ ನೀಡಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
Four ministers from state to get Central Ministry Post says MP Srinivas Prasad in Mysore.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm