ಬ್ರೇಕಿಂಗ್ ನ್ಯೂಸ್
05-07-21 05:49 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 5 :"ಹಮಾರಾ ಕುತ್ತಾ ಹಮಾರೆ ಗಲ್ಲಿಮೇ ಶೇರ್” ಎಂಬ ನಾಣ್ಣುಡಿಯನ್ನು ಉಲ್ಲೇಖಿಸುವ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಛೂಬಾಣ ಬಿಟ್ಟಿದ್ದಾರೆ. ಇವರ ದರ್ಪ ಏನಿದ್ದರೂ ನಮ್ಮ ರಾಜ್ಯದಲ್ಲಿಯೇ ಹೊರತು ಕೇಂದ್ರದ ಮುಂದಾಗಲೀ, ಪ್ರಧಾನಿ ಮುಂದಾಗಲೀ ನಡೆಯೋದಿಲ್ಲ ಎಂದು ಪರೋಕ್ಷವಾಗಿ ಟೀಕಿಸಿದ್ದಾರೆ.


ಬಸವನಗುಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕಕ್ಕೆ ದ್ರೋಹ ಮಾಡಿದ್ದಾರೆ. ಒಂದು ವೇಳೆ ನಾನು ಸಿಎಂ ಆಗಿದ್ದಿದ್ದರೆ ನಿರ್ಮಲಾ ಸೀತಾರಾಮನ್ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೆ. ಯಡಿಯೂರಪ್ಪ ಕೇಂದ್ರದ ಬಳಿ ಮಾತನಾಡುವುದೇ ಇಲ್ಲ. ಹಮಾರಾ ಕುತ್ತಾ ಹಮಾರಾ ಗಲ್ಲಿ ಮೇ ಶೇರ್ ಎನ್ನುತ್ತಾರಲ್ಲ ಹಾಗೆ ಇವರ ನಡೆಯಾಗಿದೆ ಎಂದರು.
ಸರ್ಕಾರ ಕೊರೊನಾ ಸಂದರ್ಭದಲ್ಲಿ ಜನರ ಸಂಕಷ್ಟ ಬಗೆಹರಿಸುವ ಕೆಲಸ ಮಾಡಬೇಕಿತ್ತು. ಪ್ರತಿಯೊಬ್ಬರಿಗೂ 10 ಸಾವಿರ ರೂಪಾಯಿ ಕೊಡಿ ಎಂದು ಒತ್ತಾಯ ಮಾಡಿದ್ದೆವು. ನಮ್ಮ ಸರ್ಕಾರ ಇದ್ದಿದ್ದರೆ 10 ಕೆಜಿ ಅಕ್ಕಿ ಕೊಡುತ್ತಿದ್ದೆವು. ಆದರೆ ಈಗ ಇವರು ಎರಡು ಕೆಜಿ ಅಕ್ಕಿ ಕೊಡುತ್ತಿದ್ದಾರೆ. ಹತ್ತು ಕೆಜಿ ಕೊಟ್ಟಿದ್ದರೆ ಇವರ ಗಂಟೇನಾದರೂ ಹೋಗುತ್ತಿತ್ತೇ? ಎಂದು ವಾಗ್ದಾಳಿ ನಡೆಸಿದರು.
Siddaramaiah slams CM B S Yediyurappa refer him to hamara kutta hamara galli me share.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 05:10 pm
HK News Staffer
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm