ಬ್ರೇಕಿಂಗ್ ನ್ಯೂಸ್
05-07-21 05:49 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 5 :"ಹಮಾರಾ ಕುತ್ತಾ ಹಮಾರೆ ಗಲ್ಲಿಮೇ ಶೇರ್” ಎಂಬ ನಾಣ್ಣುಡಿಯನ್ನು ಉಲ್ಲೇಖಿಸುವ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಛೂಬಾಣ ಬಿಟ್ಟಿದ್ದಾರೆ. ಇವರ ದರ್ಪ ಏನಿದ್ದರೂ ನಮ್ಮ ರಾಜ್ಯದಲ್ಲಿಯೇ ಹೊರತು ಕೇಂದ್ರದ ಮುಂದಾಗಲೀ, ಪ್ರಧಾನಿ ಮುಂದಾಗಲೀ ನಡೆಯೋದಿಲ್ಲ ಎಂದು ಪರೋಕ್ಷವಾಗಿ ಟೀಕಿಸಿದ್ದಾರೆ.


ಬಸವನಗುಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕಕ್ಕೆ ದ್ರೋಹ ಮಾಡಿದ್ದಾರೆ. ಒಂದು ವೇಳೆ ನಾನು ಸಿಎಂ ಆಗಿದ್ದಿದ್ದರೆ ನಿರ್ಮಲಾ ಸೀತಾರಾಮನ್ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೆ. ಯಡಿಯೂರಪ್ಪ ಕೇಂದ್ರದ ಬಳಿ ಮಾತನಾಡುವುದೇ ಇಲ್ಲ. ಹಮಾರಾ ಕುತ್ತಾ ಹಮಾರಾ ಗಲ್ಲಿ ಮೇ ಶೇರ್ ಎನ್ನುತ್ತಾರಲ್ಲ ಹಾಗೆ ಇವರ ನಡೆಯಾಗಿದೆ ಎಂದರು.
ಸರ್ಕಾರ ಕೊರೊನಾ ಸಂದರ್ಭದಲ್ಲಿ ಜನರ ಸಂಕಷ್ಟ ಬಗೆಹರಿಸುವ ಕೆಲಸ ಮಾಡಬೇಕಿತ್ತು. ಪ್ರತಿಯೊಬ್ಬರಿಗೂ 10 ಸಾವಿರ ರೂಪಾಯಿ ಕೊಡಿ ಎಂದು ಒತ್ತಾಯ ಮಾಡಿದ್ದೆವು. ನಮ್ಮ ಸರ್ಕಾರ ಇದ್ದಿದ್ದರೆ 10 ಕೆಜಿ ಅಕ್ಕಿ ಕೊಡುತ್ತಿದ್ದೆವು. ಆದರೆ ಈಗ ಇವರು ಎರಡು ಕೆಜಿ ಅಕ್ಕಿ ಕೊಡುತ್ತಿದ್ದಾರೆ. ಹತ್ತು ಕೆಜಿ ಕೊಟ್ಟಿದ್ದರೆ ಇವರ ಗಂಟೇನಾದರೂ ಹೋಗುತ್ತಿತ್ತೇ? ಎಂದು ವಾಗ್ದಾಳಿ ನಡೆಸಿದರು.
Siddaramaiah slams CM B S Yediyurappa refer him to hamara kutta hamara galli me share.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm