ಬ್ರೇಕಿಂಗ್ ನ್ಯೂಸ್
02-09-20 11:16 am Headline Karnataka News Network ಕರ್ನಾಟಕ
ಮಂಡ್ಯ, ಸೆಪ್ಟೆಂಬರ್.2: ಡ್ರಗ್ಸ್ ಮಾಫಿಯಾದಲ್ಲಿ ಬೆಂಗಳೂರು ಹಾಗೂ ಸ್ಯಾಂಡಲ್ವುಡ್ ಒಂದು ಕಡೆಯಾದ್ರೆ, ಗ್ರಾಮೀಣ ಭಾಗ ಇನ್ನೊಂದು ಕಡೆಯಾಗಿದ್ದು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲೂ ಡ್ರಗ್ಸ್ ದೊರೆಯುತ್ತಿದೆ ಎಂದು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಆತಂಕ ವ್ಯಕ್ತಪಡಿಸಿದ್ದಾರೆ.
ನಾಗಮಂಗಲದಲ್ಲಿ ಮಾಧ್ಯಮಗಳೊಂದಿಗೆ ಮಾತಾನಾಡಿದ ಶಿವರಾಮೇಗೌಡ,. ಗ್ರಾಮೀಣ ಭಾಗದಲ್ಲಿ ಡ್ರಗ್ಸ್ ದಂಧೆ ನಡೆಯುತ್ತಿದ್ದು, ಯುವಕರು ಇದರಿಂದ ಹಾಳಾಗುತ್ತಿದ್ದಾರೆ. ಇದೆಲ್ಲವನ್ನು ಕಂಡರೂ ಕಾಣದಂತೆ ಪೊಲೀಸ್ ಇಲಾಖೆ ಕಣ್ಮುಚ್ಚಿ ಕುಳಿತಿದೆ . ನಾಗಮಂಗಲದಲ್ಲೂ ಡ್ರಗ್ಸ್ ಮಾರಾಟ ಜೋರಾಗಿ ನಡೆಯುತ್ತಿದೆ ಎಂದಿದ್ದಾರೆ.

ಈ ಹಿಂದೆ ಮಹಾನ್ ನಟರು ಇದ್ದ ಸ್ಯಾಂಡಲ್ವುಡ್ನಲ್ಲಿ ಈ ರೀತಿಯ ಚಟುವಟಿಕೆಗಳು ನಡೆದಿರೋದು ನಿಜಕ್ಕೂ ಬೇಸರದ ಸಂಗತಿ. ಬೆಂಗಳೂರಿನ ಕಲ್ಯಾಣ ನಗರದ ನನ್ನ ಶಾಲೆಯ ರಸ್ತೆಯಲ್ಲಿ ನೈಜೀರಿಯಾ, ಸೌಥ್ ಆಫ್ರಿಕಾ ಪ್ರಜೆಗಳು ಡ್ರಗ್ಸ್ ಮಾರಾಟ ಹಾಗೂ ಸೇವನೆ ಮಾಡ್ತಾ ಇದ್ದಾರೆ. ಈ ಬಗ್ಗೆ ಪೊಲೀಸರಿಗೆ ಹೇಳಿದ್ರು ಸಹ ಯಾವುದೇ ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಈ ಡ್ರಗ್ಸ್ ದಂಧೆ ಯಡಿಯೂರಪ್ಪ ಅವರ ಸರ್ಕಾರದಲ್ಲಿ ಮಾತ್ರವಲ್ಲ ಕಳೆದ 20 ವರ್ಷಗಳಿಂದ ಈ ವ್ಯವಹಾರ ನಡೆಯುತ್ತಿದೆ. ಆದ್ರೆ ಇದೀಗ ಹಂತ ಹಂತವಾಗಿ ದೊಡ್ಡ ಪ್ರಮಾಣಕ್ಕೆ ಈ ದಂಧೆ ವ್ಯಾಪಿಸಿದೆ. ಡ್ರಗ್ಸ್ ದಂಧೆಕೋರರಿಗೆ ರಾಜಕಾರಣಿಗಳು ಹಾಗೂ ಪ್ರಭಾವಿಗಳ ಬೆಂಬಲದಿಂದ ಇಷ್ಟರ ಮಟ್ಟಿಗೆ ಈ ದಂಧೆ ವ್ಯಾಪಿಸಿದೆ. ಇದಲ್ಲದೇ ಗೋವಾ, ಶ್ರೀಲಂಕಾಗಳಿಗೆ ಕರೆದುಕೊಂಡು ಹೋಗಿ ಇಸ್ಪೀಟ್ ಆಟ ಆಡಿಸಲಾಗುತ್ತಿದೆ ಹಾಗೂ ತೋಟದ ಮನೆಗಳಲ್ಲಿ ರೇವ್ ಪಾರ್ಟಿಗಳು ನಡೆಯುತ್ತಿವೆ. ಇಂತಹ ಚಟುವಟಿಕೆಗಳನ್ನು ತಡೆಗಟ್ಟುವಲ್ಲಿ ಪೊಲೀಸ್ ಇಲಾಖೆ ಕಠಿಣ ಕ್ರಮವಹಿಸಬೇಕಾಗಿದೆ ಎಂದು ಶಿವರಾಮೇಗೌಡ ಆಗ್ರಹಿಸಿದ್ದಾರೆ.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm