ಬ್ರೇಕಿಂಗ್ ನ್ಯೂಸ್
10-07-21 10:56 am Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 10: ‘ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇದೇ 20ರ ವೇಳೆಗೆ ಪ್ರಕಟಿಸಲಾಗುವುದು‘ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಹೇಳಿದರು.
ದ್ವಿತೀಯ ಪಿಯುಸಿ ಫಲಿತಾಂಶವನ್ನು ಈ ಬಾರಿ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳ ಆಧಾರದಲ್ಲಿ ನಿರ್ಣಯಿಸುವುದರಿಂದ, ಈ ವಿದ್ಯಾರ್ಥಿಗಳಿಗೆ ತಮ್ಮ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳನ್ನು ಆನ್ಲೈನ್ ಮೂಲಕ ನೋಡಿ ಸರಿಪಡಿಸಿಕೊಳ್ಳಲು ಅವಕಾಶ ಇದೆ.


ಎಸ್ಟಿಎಸ್ ವೆಬ್ ಪೋರ್ಟಲ್ನಲ್ಲಿ https://sts.karnataka.gov.in/SATSPU/# ಈ ಲಿಂಕ್ ಬಳಸಿ ಅಂಕಗಳನ್ನು ಪರಿಶೀಲಿಸಬಹುದು. ಈ ವೆಬ್ ಪೋರ್ಟಲ್ನಲ್ಲಿ ಇಲಾಖೆ ನೀಡಿರುವ ಎಸ್ಎಟಿಎಸ್ ಸಂಖ್ಯೆ ಅಥವಾ ಕಾಲೇಜಿನಲ್ಲಿ ನೀಡಿದ್ದ ವಿದ್ಯಾರ್ಥಿ ಸಂಖ್ಯೆ ಅಥವಾ ಪರೀಕ್ಷಾ ನೋಂದಣಿ ಸಂಖ್ಯೆ ಈ ಮೂರರಲ್ಲಿ ಯಾವುದಾದರೂ ಒಂದನ್ನು ನಮೂದಿಸಿ ಪರಿಶೀಲಿಸಬಹುದು. ಫಲಿತಾಂಶದಲ್ಲಿ ಅಥವಾ ಅಂಕಗಳಲ್ಲಿ ವ್ಯತ್ಯಾಸಗಳಿದ್ದರೆ ತಮ್ಮ ಶಾಲೆ ಅಥವಾ ಕಾಲೇಜಿನ ಪ್ರಾಂಶುಪಾಲರನ್ನು ಇದೇ 12ರ ಒಳಗೆ ಸಂಪರ್ಕಿಸಿ ಮಾಹಿತಿ ನೀಡಬೇಕು. ಪ್ರಾಂಶುಪಾಲರು ಅದನ್ನು ಸರಿಪಡಿಸಿ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ.
The long wait for PUC II marks will be over in the third week of July, Minister of Primary and Secondary Education Suresh Kumar S told media persons on Friday, adding that results will tentatively be declared on July 20.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm