ಬ್ರೇಕಿಂಗ್ ನ್ಯೂಸ್
10-07-21 11:18 am Headline Karnataka News Network ಕರ್ನಾಟಕ
ಕೋಲಾರ, ಜುಲೈ 10: ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗುಲ್ಲಹಳ್ಳಿ ಬಳಿ ಕಾಡಾನೆ ದಾಳಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಗುಲ್ಲಹಳ್ಳಿಯಿಂದ ಗೊಡಗಮಂದೆ ಕಡೆ ಮೊಮ್ಮಗನನ್ನು ನೋಡಲು ಹೋಗುತ್ತಿದ್ದ ಸಿದ್ದಮ್ಮ (49 ವರ್ಷ) ಎಂಬುವವರ ಮೇಲೆ ಕಾಡಾನೆ ದಾಳಿ ಮಾಡಿದೆ. ಆನೆಯ ಏಕಾಏಕಿ ದಾಳಿಯಿಂದ ತಪ್ಪಿಸಿಕೊಳ್ಳಲಾಗದೆ ದುರ್ದೈವಿ ಸಿದ್ದಮ್ಮ ಸಾವಿಗೀಡಾಗಿದ್ದಾರೆ.
ಬೆಳಗ್ಗಿನ ಜಾವ ಮೊಮ್ಮಗನನ್ನು ನೋಡಲೆಂದು ಸಿದ್ದಮ್ಮ ಗುಲ್ಲಹಳ್ಳಿ ಗ್ರಾಮದಿಂದ ಗೊಡಗಮಂದೆ ಗ್ರಾಮಕ್ಕೆ ತೆರಳುತ್ತಿದ್ದರು. ಆದರೆ, ಮಾರ್ಗಮಧ್ಯೆ ಅನಿರೀಕ್ಷಿತವಾಗಿ ಕಾಡಾನೆ ಎದುರಾಗಿದೆ. ದಿಢೀರ್ ಎಂದು ಆನೆ ದಾಳಿ ನಡೆಸಿದ ಪರಿಣಾಮ ಸಿದ್ದಮ್ಮರಿಗೆ ಅಲ್ಲಿಂದ ಓಡಿಹೋಗಲು ಅವಕಾಶವೂ ಸಿಕ್ಕಿಲ್ಲ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಗುಲ್ಲಹಳ್ಳಿ ಗ್ರಾಮದ ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
49-year-old Woman dies after a wild elephant attacked her in Kolar.
26-06-25 02:15 pm
HK News Desk
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
26-06-25 12:02 pm
Mangalore Correspondent
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
26-06-25 02:54 pm
HK News Desk
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm