ಬ್ರೇಕಿಂಗ್ ನ್ಯೂಸ್
02-09-20 08:12 pm Dhruthi Anchan - Correspondent ಕರ್ನಾಟಕ
ನವ ದೆಹಲಿ, ಸೆಪ್ಟೆಂಬರ್.2: ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರು ಅವರ ಜನ್ಮ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಗೌರವ ನಮನ ಸಲ್ಲಿಸಿದರು. ಅಲ್ಲದೇ ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ನಾರಾಯಣ ಗುರು ಅವರ ಸಾಮಾಜಿಕ ಕಳಕಳಿಯನ್ನ ಹಾಡಿ ಹೊಗಳಿದ್ದು, ನಾರಾಯಣ ಗುರು ಅವರನ್ನು 'ದೂರದೃಷ್ಟಿಯ ದಾರ್ಶನಿಕ' ಎಂದು ಬಣ್ಣಿಸಿದ್ದಾರೆ.
ಶ್ರೀ ನಾರಾಯಣ ಗುರು ಅವರ ಮುಂದೆ ನಾನು ತಲೆಬಾಗುವೆ.ಅವರ ಜೀವನ ಹಾಗೂ ಸಮಾಜ ಸೇವೆ ಎಲ್ಲರಿಗೂ ಆದರ್ಶಪ್ರಾಯವಾದುದು. ಮಹಿಳೆಯರ ಅಭಿವೃದ್ಧಿ ಹಾಗೂ ಶಿಕ್ಷಣಕ್ಕಾಗಿ ಶ್ರೀ ನಾರಾಯಣ ಗುರು ಅವರು ಶ್ರಮಿಸಿದ್ದರು.ಶ್ರೀ ನಾರಾಯಣ ಗುರು ಅವರ ಆದರ್ಶಗಳು ಭಾರತಕ್ಕೆ ಶಕ್ತಿ ತುಂಬಿದೆ ಅಂತಾ ಬರೆದುಕೊಂಡಿದ್ದಾರೆ.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm