ಬ್ರೇಕಿಂಗ್ ನ್ಯೂಸ್
02-09-20 08:12 pm Dhruthi Anchan - Correspondent ಕರ್ನಾಟಕ
ನವ ದೆಹಲಿ, ಸೆಪ್ಟೆಂಬರ್.2: ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರು ಅವರ ಜನ್ಮ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಗೌರವ ನಮನ ಸಲ್ಲಿಸಿದರು. ಅಲ್ಲದೇ ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ನಾರಾಯಣ ಗುರು ಅವರ ಸಾಮಾಜಿಕ ಕಳಕಳಿಯನ್ನ ಹಾಡಿ ಹೊಗಳಿದ್ದು, ನಾರಾಯಣ ಗುರು ಅವರನ್ನು 'ದೂರದೃಷ್ಟಿಯ ದಾರ್ಶನಿಕ' ಎಂದು ಬಣ್ಣಿಸಿದ್ದಾರೆ.
ಶ್ರೀ ನಾರಾಯಣ ಗುರು ಅವರ ಮುಂದೆ ನಾನು ತಲೆಬಾಗುವೆ.ಅವರ ಜೀವನ ಹಾಗೂ ಸಮಾಜ ಸೇವೆ ಎಲ್ಲರಿಗೂ ಆದರ್ಶಪ್ರಾಯವಾದುದು. ಮಹಿಳೆಯರ ಅಭಿವೃದ್ಧಿ ಹಾಗೂ ಶಿಕ್ಷಣಕ್ಕಾಗಿ ಶ್ರೀ ನಾರಾಯಣ ಗುರು ಅವರು ಶ್ರಮಿಸಿದ್ದರು.ಶ್ರೀ ನಾರಾಯಣ ಗುರು ಅವರ ಆದರ್ಶಗಳು ಭಾರತಕ್ಕೆ ಶಕ್ತಿ ತುಂಬಿದೆ ಅಂತಾ ಬರೆದುಕೊಂಡಿದ್ದಾರೆ.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm